For Quick Alerts
For Daily Alerts
Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿರಸವೆಂಬ ವಿಷಕೆ ಬಲಿಯಾದೆ ಏತಕೇ
Music
oi-Staff
By Staff
|
ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕಾದಂಬರಿ ಆಧಾರಿತ ಚಿತ್ರ ಭೂತಯ್ಯನ ಮಗ ಅಯ್ಯ್ಯು . 1974ರಲ್ಲಿ ತೆರೆಕಂಡ ಈ ಚಿತ್ರ ಸಿದ್ಧಲಿಂಗಯ್ಯ ಅವರ ನಿರ್ದೇಶನದಲ್ಲಿ ಬಂದಂತಹ ಮತ್ತೊಂದು ಅವಿಸ್ಮರಣೀಯ ಚಿತ್ರ. ಗುಳ್ಳನ ಪಾತ್ರದಲ್ಲಿ ವಿಷ್ಣುವರ್ಧನ್, ಅಯ್ಯು ಪಾತ್ರದಲ್ಲಿ ಲೋಕೇಶ್, ಭೂತಯ್ಯನ ಪಾತ್ರದಲ್ಲಿ ಎಂ.ಪಿ.ಶಂಕರ್ ನಟನೆ ಅದ್ಭುತವಾಗಿ ಮೂಡಿಬಂದಿತ್ತು. ಚಿ.ಉದಯಶಂಕರ್ ಅವರ ಸೊಗಸಾದ ಸಾಹಿತ್ಯಕ್ಕೆ ಜಿ.ಕೆ.ವೆಂಕಟೇಶ್ ಸಂಗೀತ ನೀಡುವುದರ ಜೊತೆಗೆ ಹಾಡಿದ್ದರು.
ವಿರಸವೆಂಬ
ವಿಷಕೆ
ಬಲಿಯಾದೆ
ಏತಕೇ
ಸುಖಶಾಂತಿ
ನಾಶಕೆ...ಮರುಳ..{ಪಲ್ಲವಿ}
ಗೆಲುವಾ
ಛಲವ
ಹೊಂದಿ
ಮನದಲೀ
ಸೇಡಿನಿಂದಲೀ
ಕಿಡಿಯಾಗಿ
ಹಠದಲಿ
ಸಾಲವೆನ್ನುವಾ
ಆ
ಶೂಲವೇರುವಾ
ಗತಿಯಾಯ್ತೇ
ಮಾನವಾ........{ಪಲ್ಲವಿ}
ಬಂಧು
ಬಳಗ
ನೆಂಟರೆಲ್ಲರೂ
ಗಂಟು
ಹೋಗಲೂ
ಇನ್ನೆಲ್ಲಿ
ನಿಲುವರು
ಲಾಭಯಾರಿಗೋ
ಸಂತಾಪಯಾರಿಗೋ
ವಿಧಿಲೀಲೆ
ಏನಿದು..........{ಪಲ್ಲವಿ}
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಷ್ಣುವರ್ಧನ್ ಚಂದೂಲಾಲ್ ಜೈನ್ chandulal jain drvishnuvardhan ಭೂತಯ್ಯನ ಮಗ ಅಯ್ಯು ಜಿ ಕೆ ವೆಂಕಟೇಶ್ bhootayyana maga ayyu gk venkatesh kannada lyrics ಚಿ ಉದಯಶಂಕರ್
Thursday, December 17, 2009, 14:38 Story first published: Thursday, December 17, 2009, 14:38 [IST]
Other articles published on Dec 17, 2009