For Quick Alerts
For Daily Alerts
Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಳ್ಳರ ಸಂತೆ'ಯಲ್ಲಿ ವಿ ಮನೋಹರ್ ರ ವಿಡಂಬನೆ
Music
oi-Staff
By Staff
|
ನೋಡಿ ಬನ್ನಿ ನಮ್ಮ ಕಳ್ಳರ ಸಂತೆ...ಶೀರ್ಷಿಕೆ ಗೀತೆ ಸೇರಿದಂತೆ ಕಾಪಾಡಿ...ಕಾಪಾಡಿ... ಎಂಬ ಮತ್ತೊಂದು ಹಾಡು ಮನೋಹರ್ ಅವರ ಲೇಖನಿಯಿಂದ ಹೊರಹೊಮ್ಮಿದೆ. ಈ ಕುರಿತು ಮಾತನಾಡಿದ ಮನೋಹರ್, ನನ್ನ ಜೀವನದಲ್ಲಿ ಬಹಳಷ್ಟು ಭ್ರಷ್ಟರನ್ನು ನೋಡಿದ್ದೇನೆ. ಹಾಗಾಗಿ ಈ ಎರಡು ಹಾಡುಗಳ ಸಾಹಿತ್ಯ ರಚಿಸಲು ನನಗೆ ಅಷ್ಟು ಕಷ್ಟವಾಗಲಿಲ್ಲ ಎನ್ನ್ನುತ್ತಾರೆ.
ಕಳ್ಳರ ಸಂತೆ ಚಿತ್ರದಲ್ಲಿ ಯಶ್, ಹರಿಪ್ರಿಯಾ ಮತ್ತು ಕಿಶೋರ್ ಸೇರಿದಂತೆ ಹಲವರು ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕತೆ ಮತ್ತು ಸಂಭಾಷಣೆ ಅಗ್ನಿ ಶ್ರೀಧರ್ ಅವರದು. ಮಾಸ್ಟರ್ ಹಿರಣ್ಣಯ್ಯ ಮತ್ತು ಚೋ ರಾಮಸ್ವಾಮಿ ಅವರ ರಾಜಕೀಯ ವಿಡಂಬನೆಯನ್ನು ಇಂದಿನ ಸನ್ನಿವೇಶಕ್ಕೆ ತಕ್ಕಂತೆ ಬದಲಾಯಿಸಿಕೊಂಡಿದ್ದೇವೆ. ಸಮಾಜದ ಎಲ್ಲ ಪಾತ್ರಗಳನ್ನು ಚಿತ್ರದಲ್ಲಿ ಕಾಣಬಹುದು. ವಾರಪತ್ರಿಕೆಯೊಂದರ ಸಂಪಾದಕರು ಸಹ ಚಿತ್ರದ ಭಾಗವಾಗಿರುತ್ತಾರೆ ಎನ್ನುತ್ತಾರೆ ಅಗಿ ಶ್ರೀಧರ್.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ವಿ ಮನೋಹರ್ ಹರಿಪ್ರಿಯಾ haripriya v manohar ಅಗ್ನಿ ಶ್ರೀಧರ್ agni sridhar ಯಶ್ sumana kittur ಕಳ್ಳರ ಸಂತೆ ಸುಮನಾ ಕಿತ್ತೂರು kallara santhe
Tuesday, May 19, 2009, 15:14 Story first published: Tuesday, May 19, 2009, 15:14 [IST]
Other articles published on May 19, 2009