ಗೀತ ಸಾಹಿತಿ ಕೆ ಕಲ್ಯಾಣ್ ಈಗ ಸ್ವರ ಸಾಹಿತ್ಯ ಸಾರ್ವಭೌಮ

ಇದೇ ಸಂದರ್ಭದಲ್ಲಿ ಮೃದಂಗ ವಿದ್ವಾನ್ ಅನಂತ ಕ್ರಿಷ್ಣಶರ್ಮಗೆ "ಗಾನ-ಲಯ ಸಾರ್ವಭೌಮ" ಬಿರುದು ನೀಡಿ ಗೌರವಿಸಲಾಯಿತು. ಖ್ಯಾತ ಗಾಯಕಿ "ಸುಲೊಚನಾ ವೆಂಕಟೇಶ್" ಹೆಸರಲ್ಲಿ ಶಾಲೆಯ ಅತ್ಯ್ಯುತ್ತಮ ಗಾಯಕರಾದ ಚಿನ್ಮಯಿ ಚಂದ್ರಶೇಖರ್, ಹಾಗು ಶ್ರೇಯಸ್ಗೆ ಪ್ರಶಸ್ತಿ ನೀಡಲಾಯಿತು.
ವಿಶೇಷ ಬಿರುದು ಸನ್ಮಾನ ಪ್ರಖ್ಯಾತ ತಬಲಾ ವಾದಕ ವೇಣುಗೋಪಾಲ್ ರಾಜು, ಚಲನ ಚಿತ್ರ ಯುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರುಗಳಿಗೆ, ಖ್ಯಾತ ಹಿನ್ನೆಲೆ ಗಾಯಕಿ ದಿವಂಗತ ಸುಲೋಚನ ವೆಂಕಟೇಶ್ ಸ್ಮರಣಾರ್ಥ ಶಾಲೆಯ ಅತ್ಯುತ್ತಮ ಗಾಯಕರುಗಳಿಗೆ ಪ್ರಶಸ್ತಿ ನೀಡಲಾಯಿತು. (ಒನ್ಇಂಡಿಯಾ ಕನ್ನಡ)
More from Filmibeat
English summary
Kannada films renowned music director lyricist K Kalyan felicitated by well Known playback singer Manjula Gururaj's Sadhana Sangeetha Shale. He received Swara Sahitya Sarvabhowma award for his outstanding contribution to the Kannada music industry.


Click it and Unblock the Notifications











