For Daily Alerts
Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತ ಸಾಹಿತಿ ಕೆ ಕಲ್ಯಾಣ್ ಈಗ ಸ್ವರ ಸಾಹಿತ್ಯ ಸಾರ್ವಭೌಮ
Music
oi-Rajendra
By Rajendra
|
ಇದೇ ಸಂದರ್ಭದಲ್ಲಿ ಮೃದಂಗ ವಿದ್ವಾನ್ ಅನಂತ ಕ್ರಿಷ್ಣಶರ್ಮಗೆ "ಗಾನ-ಲಯ ಸಾರ್ವಭೌಮ" ಬಿರುದು ನೀಡಿ ಗೌರವಿಸಲಾಯಿತು. ಖ್ಯಾತ ಗಾಯಕಿ "ಸುಲೊಚನಾ ವೆಂಕಟೇಶ್" ಹೆಸರಲ್ಲಿ ಶಾಲೆಯ ಅತ್ಯ್ಯುತ್ತಮ ಗಾಯಕರಾದ ಚಿನ್ಮಯಿ ಚಂದ್ರಶೇಖರ್, ಹಾಗು ಶ್ರೇಯಸ್ಗೆ ಪ್ರಶಸ್ತಿ ನೀಡಲಾಯಿತು.
ವಿಶೇಷ ಬಿರುದು ಸನ್ಮಾನ ಪ್ರಖ್ಯಾತ ತಬಲಾ ವಾದಕ ವೇಣುಗೋಪಾಲ್ ರಾಜು, ಚಲನ ಚಿತ್ರ ಯುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರುಗಳಿಗೆ, ಖ್ಯಾತ ಹಿನ್ನೆಲೆ ಗಾಯಕಿ ದಿವಂಗತ ಸುಲೋಚನ ವೆಂಕಟೇಶ್ ಸ್ಮರಣಾರ್ಥ ಶಾಲೆಯ ಅತ್ಯುತ್ತಮ ಗಾಯಕರುಗಳಿಗೆ ಪ್ರಶಸ್ತಿ ನೀಡಲಾಯಿತು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada films renowned music director lyricist K Kalyan felicitated by well Known playback singer Manjula Gururaj's Sadhana Sangeetha Shale. He received Swara Sahitya Sarvabhowma award for his outstanding contribution to the Kannada music industry.
Story first published: Monday, October 24, 2011, 22:20 [IST]
Other articles published on Oct 24, 2011