For Daily Alerts
Just In
Don't Miss!
- Automobiles
ಭಾರತದಲ್ಲಿ ವರ್ಷಕ್ಕೊಂದು ಹೊಚ್ಚ ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡಲಿದೆ ಸಿಟ್ರನ್
- Sports
ಬಿಎಂಡಬ್ಲ್ಯೂ ನೂತನ ಕಾರು ಖರೀದಿಸಿದ ವೇಗಿ ಮೊಹಮ್ಮದ್ ಸಿರಾಜ್
- News
ಕೊರೊನಾ 2ನೇ ಅಲೆ: ಅಲರ್ಟ್ ಆಗಿರಬೇಕಾದ ಸಮಯದಲ್ಲಿ ಬಿಎಸ್ವೈ ಸರಕಾರದ ಎಡವಟ್ಟು
- Finance
ಷೇರು ಮಾರುಕಟ್ಟೆ ತಲ್ಲಣ; 700 ಪಾಯಿಂಟ್ ಗೂ ಹೆಚ್ಚು ಕುಸಿದ ಸೆನ್ಸೆಕ್ಸ್
- Lifestyle
ಪದೇ ಪದೇ ಬದಲಾಗುವ ನಿಮ್ಮ ಸಂಗಾತಿಯ ಭಾವನೆಗಳನ್ನು ಈ ರೀತಿ ಸರಿ ಮಾಡಿ
- Education
KIOCL Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನ.30ರಂದು ಅಶ್ವತ್ಥ್ ನೆನಪಿನಲ್ಲಿ ಕನ್ನಡ ರಾಜ್ಯೋತ್ಸವ
Music
oi-Rajendra Chintamani
By Rajendra
|
ಗಾನಕೋಗಿಲೆ ಸಿ. ಅಶ್ವತ್ಥ್ ಅವರ ನೆನಪಿನ ಅಂಗವಾಗಿ ನವೆಂಬರ್ 30ರಂದು ಪಾಂಡವಪುರ(ಮಂಡ್ಯ ಜಿಲ್ಲೆ) ಕ್ರೀಡಾಂಗಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಶಾಸಕ ಸಿ ಎಸ್ ಪುಟ್ಟರಾಜು ತಿಳಿಸಿದ್ದಾರೆ.
ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿ ವತಿಯಿಂದ ಕಿಕ್ಕೇರಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಡಾ.ಸಿ.ಅಶ್ವತ್ಥ್ ಸುಗಮ ಸಂಗೀತ ಯಾತ್ರೆ, ಸಂಗೀತ ತರಬೇತಿ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು.
ನವೆಂಬರ್ 1ರಂದು ತಾಲ್ಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ. ನವೆಂಬರ್ 30 ರಂದು ತಮ್ಮ ನೇತೃತ್ವದಲ್ಲಿ ಅದ್ದೂರಿ ಸಮಾರಂಭ ನಡೆಸಲಾಗುವುದು. ಇದಕ್ಕೆ ಸಾರ್ವಜನಿಕ ಸಹಕಾರ ಅಗತ್ಯ ಎಂದರು.
ಡಿ.29ರಂದು ಬೆಂಗಳೂರಿನಲ್ಲಿ ನಡೆಯುವ ಅಶ್ವತ್ಥ್ ನೆನಪಿನ ಅಂಗವಾಗಿ ಸುಗಮ ಸಂಗೀತ ಯಾತ್ರೆ ಸಮಾರಂಭವು ಗಿನ್ನಿಸ್ ದಾಖಲೆಗೆ ಸೇರಲಿದೆ. ಸಮಾರಂಭಕ್ಕೆ ಮಂಡ್ಯ ಜಿಲ್ಲೆಯ ಅನೇಕ ಗಾಯಕ, ಗಾಯಕಿಯರು ಸೇರಲಿದ್ದು ಇದಕ್ಕಾಗಿ ಸಿದ್ಧತೆ ನಡೆದಿದೆ ಎಂದರು.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: ಸಿ ಅಶ್ವತ್ಥ್ ಸುಗಮ ಸಂಗೀತ ಪಾಂಡವಪುರ ಕನ್ನಡ ರಾಜ್ಯೋತ್ಸವ ಸಿ ಎಸ್ ಪುಟ್ಟರಾಜು c ashwath light music pandavapura kannada rajyothsava c s puttaraju
Story first published: Tuesday, October 26, 2010, 10:49 [IST]
Other articles published on Oct 26, 2010