For Quick Alerts
For Daily Alerts
Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ.30ರಂದು ಅಶ್ವತ್ಥ್ ನೆನಪಿನಲ್ಲಿ ಕನ್ನಡ ರಾಜ್ಯೋತ್ಸವ
Music
oi-Rajendra Chintamani
By Rajendra
|
ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿ ವತಿಯಿಂದ ಕಿಕ್ಕೇರಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಡಾ.ಸಿ.ಅಶ್ವತ್ಥ್ ಸುಗಮ ಸಂಗೀತ ಯಾತ್ರೆ, ಸಂಗೀತ ತರಬೇತಿ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು.
ನವೆಂಬರ್ 1ರಂದು ತಾಲ್ಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ. ನವೆಂಬರ್ 30 ರಂದು ತಮ್ಮ ನೇತೃತ್ವದಲ್ಲಿ ಅದ್ದೂರಿ ಸಮಾರಂಭ ನಡೆಸಲಾಗುವುದು. ಇದಕ್ಕೆ ಸಾರ್ವಜನಿಕ ಸಹಕಾರ ಅಗತ್ಯ ಎಂದರು.
ಡಿ.29ರಂದು ಬೆಂಗಳೂರಿನಲ್ಲಿ ನಡೆಯುವ ಅಶ್ವತ್ಥ್ ನೆನಪಿನ ಅಂಗವಾಗಿ ಸುಗಮ ಸಂಗೀತ ಯಾತ್ರೆ ಸಮಾರಂಭವು ಗಿನ್ನಿಸ್ ದಾಖಲೆಗೆ ಸೇರಲಿದೆ. ಸಮಾರಂಭಕ್ಕೆ ಮಂಡ್ಯ ಜಿಲ್ಲೆಯ ಅನೇಕ ಗಾಯಕ, ಗಾಯಕಿಯರು ಸೇರಲಿದ್ದು ಇದಕ್ಕಾಗಿ ಸಿದ್ಧತೆ ನಡೆದಿದೆ ಎಂದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಿ ಅಶ್ವತ್ಥ್ ಸುಗಮ ಸಂಗೀತ ಪಾಂಡವಪುರ ಕನ್ನಡ ರಾಜ್ಯೋತ್ಸವ ಸಿ ಎಸ್ ಪುಟ್ಟರಾಜು c ashwath light music pandavapura kannada rajyothsava c s puttaraju
Tuesday, October 26, 2010, 10:49 Story first published: Tuesday, October 26, 2010, 10:49 [IST]
Other articles published on Oct 26, 2010