For Quick Alerts
For Daily Alerts
Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಸಂಗೀತ ನಿರ್ದೇಶಕ ಸೀತಾರಾಮರಾಜು ನಿಧನ
Music
oi-Rajendra Chintamani
By Rajendra
|
ಪ್ರಶಸ್ತಿ ಪುರಸ್ಕೃತ ಕನ್ನಡ ಚಿತ್ರ 'ಶಂಖನಾದ' ಹಾಗೂ 'ನಮ್ಮೂರ ಬಸವಿ' ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದ ಹಲವಾರು ಸಂಗೀತ ನಿರ್ದೇಶಕರಿಗೆ ಸಹಾಯಕರಾಗಿ ಸೀತಾರಾಮರಾಜು ಕೆಲಸ ಮಾಡಿದ್ದರು.
ರಾಜ್ಯೋತ್ಸವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಸೀತಾರಾಮರಾಜು ಭಾಜನರಾಗಿದ್ದಾರೆ. ಗುಬ್ಬಿ ವೀರಣ್ಣ, ಸುಬ್ಬಯ್ಯ ನಾಯ್ಡು ಹಾಗೂ ಹಿರಣ್ಣಯ್ಯ ಮಿತ್ರ ಮಂಡಳಿ ನಾಟಕ ಕಂಪನಿಗಳಿಗೆ ಸಂಗೀತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರಗಳಲ್ಲಿ ಸುಗಮ ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಸೀತಾರಾಮರಾಜು ಅವರ ಅಂತ್ಯಕ್ರಿಯೆ ಬೆಂಗಳೂರು ಚಾಮರಾಜಪೇಟೆ ಸಮೀಪದ ಟಿ ಆರ್ ಮಿಲ್ ರುದ್ರಭೂಮಿಯಲ್ಲಿ ನೆರವೇರಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada films music director B M Seetaramaraju passes away on Monday (Dec 27) morning in Bangalore. He has 76 years old. He has composed music for award winning Kannada movie Shankhanada and Nammura Basavi.
Story first published: Monday, December 27, 2010, 18:20 [IST]
Other articles published on Dec 27, 2010