Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ನಿರ್ಮಾಪಕರಿಗೆ ಕಾಯ್ಕಿಣಿ ಕಿವಿಮಾತು
ಪ್ರೇಕ್ಷಕರಿಗೆ ಇಂದು ಆತ್ಮೀಯ ಚಿತ್ರದ ಅವಶ್ಯಕತೆ ಇದೆ. ದೇವರಿಲ್ಲದ ಮಂದಿರ ಎಷ್ಟು ಚೆನ್ನಾಗಿದ್ದರೆ ಏನು ಬಂತು ಪ್ರಯೋಜ? ಹಿಂದಿ ಚಿತ್ರರಂಗದಲ್ಲಿ ಇಂದಿಗೂ ಸಹ ಅಮೀರ್, ಮುಂಬೈ ಮೇರಿ ಜಾನ್ ನಂತಹ ಉತ್ತಮ ಚಿತ್ರಗಳು ಬರುತ್ತಿವೆ. ಆ ರೀತಿಯ ಪ್ರವೃತ್ತಿ ಕನ್ನಡ ಚಿತ್ರರಂಗದಲ್ಲೂ ಬರಬೇಕು. ಉತ್ತಮ ಕತೆ, ಕ್ರಿಯಾಶೀಲತೆ ಇದ್ದರೆ ಖಂಡಿತ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ ಎಂದರು.
ಗೀತೆ ರಚನೆಕಾರ ಕವಿರಾಜ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಯಂತ ಕಾಯ್ಕಿಣಿ, ಪರಿಚಯ ಚಿತ್ರದಲ್ಲಿ ಕವಿರಾಜ್ ಉತ್ತಮ ಸಾಹಿತ್ಯ ಕೊಟ್ಟಿದ್ದಾರೆ ಎಂದರು. ಮುಂಗಾರು ಮಳೆ ಚಿತ್ರದ ನಂತರ ನಿರ್ದೇಶಕ ಸಂಜಯ್ ನನಗೆ ಕರೆದು ಕೆಲಸ ಕೊಟ್ಟಿದ್ದರು. ಆ ಕಾರಣಕ್ಕೆ ಪರಿಚಯ ಚಿತ್ರಕ್ಕೆ ಎರಡು ಹಾಡುಗಳನ್ನು ರಚಿಸಿರುವುದಾಗಿ ತಿಳಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಹಾಗೆ
ಸುಮ್ಮನೆ
ಚಿತ್ರಕ್ಕೆ
ಕಾಯ್ಕಿಣಿ
ಸಾಹಿತ್ಯ
ಸ್ಪರ್ಶ
ನಾಗತಿಹಳ್ಳಿಯ
ಸಂಸ್ಕೃತಿ
ಹಬ್ಬ,
ಶಿಬಿರ
ಯಶಸ್ವಿ
ತಮಿಳಿನ
'ಅನ್ನಿಯನ್'
ಕನ್ನಡದಿಂದ
ಕದ್ದ
ಕತೆಯೇ?
ಕನ್ನಡ
ಗಾಯಕರ
ಮೇಲೆ
ಹಿಂದಿ
ಗಾಯಕರ
'ಸವಾರಿ'