For Quick Alerts
For Daily Alerts
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈಗ ಆಡಿಯೋ ರಿಲೀಸ್ನಲ್ಲಿ ಸುದೀಪ್ ಕನ್ನಡ ಡಿಂಡಿಮ
Music
oi-Rajendra
By Rajendra
|
ಕಿಚ್ಚ ಸುದೀಪ್ ಅಭಿನಯದ ತೆಲುಗು ಚಿತ್ರ 'ಈಗ'. ಯಶಸ್ವಿ ನಿರ್ದೇಶಕ ಎಂದು ನಿರೂಪಿಸಿಕೊಂಡಿರುವ ಎಸ್ ಎಸ್ ರಾಜಮೌಳಿ ಇದೇ ಮೊದಲ ಬಾರಿಗೆ ಸುದೀಪ್ಗೆ ಆಕ್ಷನ್ ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಚಿತ್ರದ ಧ್ವನಿ ಮುದ್ರಿಕೆ ಬಿಡುಗಡೆಯಾಯಿತು.
ಹೈದರಾಬಾದ್ನ ಗ್ಲೋಬಲ್ ಪೀಸ್ ಸೆಂಟರ್ನಲ್ಲಿ ವರ್ಣರಂಜಿತ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಈ ಅದ್ದೂರಿ ಸಮಾರಂಭದಲ್ಲಿ ಸುದೀಪ್ ಕನ್ನಡದಲ್ಲಿ ಮಾತನಾಡಿ ಎಲ್ಲರನ್ನೂ ಚಕಿತಗೊಳಿಸಿದರು. ಸಮಾರಂಭಕ್ಕೆ ಆಗಮಿಸಿದ್ದ ತೆಲುಗು ಚಿತ್ರರಂಗದ ಹಿರಿಯ ದಿಗ್ಗಜರನ್ನು ಸುದೀಪ್ ಕನ್ನಡದಲ್ಲೇ ಧನ್ಯವಾದಗಳನ್ನು ತಿಳಿಸಿದರು.
'ಈಗ' ಚಿತ್ರದಲ್ಲಿ ಸುದೀಪ್ ಮುಖ್ಯಪಾತ್ರವನ್ನು ಪೋಷಿಸುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ನಾಯಕಿ ಸಮಂತಾ. ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತವಿದೆ. ಇದೇ ತಿಂಗಳು, ಏಪ್ರಿಲ್ 27ಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರದ ನಂತರ ಸುದೀಪ್ ಗ್ರಾಫ್ ಬಹಳಷ್ಟು ಮೇಲೇರಲಿದೆ ಎನ್ನಲಾಗಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Sudeep surprised the audience by speaks in Kannada at Eega audio launch function held in Global Peace Centre, Hyderabad recently. He spoke a few lines in Kannada thanking some of the legends in Tollywood.
Story first published: Tuesday, April 3, 2012, 13:13 [IST]
Other articles published on Apr 3, 2012