For Quick Alerts
For Daily Alerts
Don't Miss!
- News ಕೊಳ್ಳೇಗಾಲ ಶಾಸಕರ ಕಾರು ಅಪಘಾತ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಡ್ ಫಾದರ್ ಹಾಡಿಗೆ ರೆಹಮಾನ್ ಜೈಹೋ ಅಂದ್ರು
Music
oi-Praveen Chandra
|
ನಿನ್ನೆ ಅಪರಾಹ್ನ ಗಾರ್ಡೇನಿಯಾ ರೆಸಾರ್ಟ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ರೆಹಮಾನ್ ಇದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಗಾಡ್ ಫಾದರ್ ಸಿನಿಮಾದ ನಿರ್ಮಾಪಕ ಕೆ. ಮಂಜು ಜನಪ್ರಿಯ ಸಂಗೀತ ನಿರ್ದೇಶಕನಿಗೆ ಹೂವಿನ ಬೊಕೆಯೊಂದನ್ನು ನೀಡುವ ಮೂಲಕ ಕನ್ನಡ ಸಿನಿಮಾಕ್ಕೆ ಔಪಚಾರಿಕವಾಗಿ ಸ್ವಾಗತಿಸಿದರು.
ಗಾಡ್ ಫಾದರ್ ಚಿತ್ರದಲ್ಲಿ ಉಪೇಂದ್ರ ತ್ರಿಬಲ್ ಆಕ್ಟ್ ನಲ್ಲಿ ಮಿಂಚಲಿದ್ದಾರೆ. ಹೀರೋಯಿನ್ ಗಳಾಗಿ ಸೌಂದರ್ಯ ಜಯಮಾಲಾ ಮತ್ತು ಕ್ಯಾಥರಿನ್ ಇದ್ದಾರೆ. ಛಾಯಾಗ್ರಾಹಕ ಪಿ ಸಿ ಶ್ರೀರಾಮ್ ಆಕ್ಷನ್, ಕಟ್ ಹೇಳುವ ಮೂಲಕ ಇಲ್ಲಿ ನಿರ್ದೇಶಕರಾಗಿದ್ದಾರೆ.
ತಮಿಳಿನ ಯಶಸ್ವಿ ಚಿತ್ರ 'ವರಲಾರು' ಚಿತ್ರದ ರೀಮೇಕ್ 'ಗಾಡ್ ಫಾದರ್'. ಮೂಲ ಚಿತ್ರವನ್ನು ಕೆ ಎಸ್ ರವಿಕುಮಾರ್ ನಿರ್ದೇಶಿಸಿದ್ದರು. ಮೂಲ ಚಿತ್ರಕ್ಕೂ ರೆಹಮಾನ್ ಅವರೇ ಸಂಗೀತ ಸಂಯೋಜಿಸಿದ್ದರು. ಈಗ ಕನ್ನಡದ ಅವತರಣಿಕೆಗೂ ರೆಹಮಾನ್ ಅವರೇ ಸಂಗೀತ ನಿರ್ದೇಶಿಸಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಎ ಆರ್ ರೆಹಮಾನ್ ಬೆಂಗಳೂರು ಉಪೇಂದ್ರ ಸೌಂದರ್ಯ ಕೆ ಮಂಜು ಆಸ್ಕರ್ a r rahman upendra soundarya k manju oscar bangalore
English summary
Oscar Award winner and prestigious Grammy award winning music composer AR Rahman Confirmed to media that he is doing music for Kannada film ‘God Father’.
Story first published: Sunday, May 29, 2011, 14:46 [IST]
Other articles published on May 29, 2011