Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಮರ್' ಚಿತ್ರದ ಪ್ರಮುಖ ವಿಡಿಯೋ ಸಾಂಗ್ ರಿಲೀಸ್ : ನಾಗಶೇಖರ್ ಹೊಸ ಪ್ಲಾನ್
ನಟ ಅಭಿಷೇಕ್ ಅಂಬರೀಶ್ ಅಭಿನಯದ 'ಅಮರ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿತ್ತು. ಆದರೆ, ಸಿನಿಮಾ ಒಂದು ವಾರ ಪೂರ್ಣ ಮಾಡುವುದರ ಒಳಗೆ ಚಿತ್ರದ ಪ್ರಮುಖ ವಿಡಿಯೋ ಹಾಡು ಬಿಡುಗಡೆ ಮಾಡಲಾಗಿದೆ.
ಚಿತ್ರದ ಬಿಡುಗಡೆಗೆ ಮೊದಲು, ಬಿಡುಗಡೆ ಬಳಿಕ ವಿಡಿಯೋ ಹಾಡನ್ನು ರಿಲೀಸ್ ಮಾಡುವುದು ಸಾಮಾನ್ಯದ ವಿಷಯವೇ. ಆದರೆ, ಯಾವ ನಿರ್ದೇಶಕನೂ ಸಿನಿಮಾದ ಪ್ರಮುಖ ಘಟ್ಟದ ವಿಡಿಯೋವನ್ನು ಇಷ್ಟು ಬೇಗ ಪ್ರೇಕ್ಷಕರ ಮುಂದೆ ಇಡಲು ಬಯಸುವುದು ತೀರಾ ಕಡಿಮೆ.
ಕೆಟ್ಟ ಸಿನಿಮಾವನ್ನು ಜೀವನದಲ್ಲಿ ಮಾಡಲ್ಲ : ನಾಗಶೇಖರ್ ಬೇಸರ
ಸಿನಿಮಾಗೆ ಕೆಲವು ನೆಗೆಟಿವ್ ರಿವ್ಯೂ ಬಂದಿದ್ದು, ಚಿತ್ರದ ಮೇಲೆ ಪರಿಣಾಮ ಬೀರುತ್ತಿರಬಹುದು. ಇದರಿಂದ ಚಿತ್ರದ ವಿಡಿಯೋ ಹಾಡಿನ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವ ಪ್ರಯತ್ನ ನಡೆಯುತ್ತಿರಬಹುದು.
'ಮರೆತು ಹೋಯಿತೆ ನನ್ನೆಯ ಹಾಜರಿ..' ಹಾಡನ್ನು ಸಂಚಿತ್ ಹೆಗ್ಡೆ ಹಾಡಿದ್ದು, ಸೂಪರ್ ಹಿಟ್ ಆಗಿತ್ತು. ಈ ಹಾಡು ಚಿತ್ರದ ಸೆಕೆಂಡ್ ಹಾಫ್ ನಲ್ಲಿ ಬರುತ್ತಿದೆ. ಈ ಹಾಡಿನ ಜನಪ್ರಿಯತೆ ಮೂಲಕ ಪ್ರೇಕ್ಷಕರ ವರ್ಗವನ್ನು ಹೆಚ್ಚು ಮಾಡುವ ಪ್ಲಾನ್ ಅನ್ನು ನಾಗಶೇಖರ್ ಮಾಡಿರಬಹುದು.
ಅಭಿಷೇಕ್ ಜೊತೆ ಮತ್ತೆ ಸಿನಿಮಾ ಮಾಡಲ್ವಂತೆ ನಿರ್ದೇಶಕ ನಾಗಶೇಖರ್.!
ಅಂದಹಾಗೆ, ಅರ್ಜುನ್ ಜನ್ಯ ಸಂಗೀತದ ಹಾಡುಗಳು ಹಿಟ್ ಆಗಿದೆ. ಸಿನಿಮಾದ ಕಥೆ, ನಿರೂಪಣೆ, ನಟನೆ ಬಗ್ಗೆ ಕೆಲವರು ಬೇಸರ ವ್ಯಕ್ತಪಡಿಸಿದ್ದರು, ಹಾಡುಗಳ ಬಗ್ಗೆ ಯಾರು ಕೆಟ್ಟ ಮಾತನ್ನು ಆಡಿಲ್ಲ.