For Quick Alerts
For Daily Alerts
Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಿರಿಕ್ ಪಾರ್ಟಿ' ನಟ ಚಂದನ್ ಗೆ ಬ್ರೇಕಪ್ ಆಗಿದೆಯಂತೆ
Music
oi-Naveen Ms
By Naveen Ms
|
'ಕಿರಿಕ್ ಪಾರ್ಟಿ' ಸಿನಿಮಾದ ಮೂಲಕ ಗಮನ ಸೆಳೆದಿದ್ದ ನಟ ಚಂದನ್ ಗೆ ಈಗ ಬ್ರೇಕಪ್ ಆಗಿದೆ. ಪ್ರೀತಿ ಕಳೆದುಕೊಂಡ ಬೇಸರದಲ್ಲಿ ಅವರು ರಸ್ತೆಗಳಲ್ಲಿ ಹಾಡು ಹೇಳುತ್ತಿದ್ದಾರೆ. ಆದರೆ. ಇಷ್ಟೆಲ್ಲ ನಡೆಯುತ್ತಿರೋದು ರಿಯಲ್ ಆಗಿ ಅಲ್ಲ, ಸಿನಿಮಾದಲ್ಲಿ.
ನಟ ಚಂದನ್ ಆಚಾರ್ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ. 'ಕೆಮಿಸ್ಟ್ರಿ ಆಫ್ ಕರಿಯಪ್ಪ' ಎಂಬ ಸಿನಿಮಾದಲ್ಲಿ ಅವರೇ ನಾಯಕರಾಗಿದ್ದು, ಸಂಜನಾ ನಾಯಕಿಯಾಗಿದ್ದಾರೆ. ಈ ಸಿನಿಮಾದ ಬ್ರೇಕಪ್ ಹಾಡು ಬಿಡುಗಡೆಯಾಗಿದ್ದು, ಹಾಡು ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.
''ಉರ್ವಶಿ ಅವರು...ನನ್ನನ್ನು ಬೇವರ್ಸಿ ಮಾಡಿ ಹೋದ್ಲು...'' ಎನ್ನುವ ಹಾಡು ಮಾಸ್ ಅಭಿಮಾನಿಗಳಿಗೆ ಇಷ್ಟ ಆಗುವಂತಿದೆ. ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ. ಕುಮಾರ್ ಹಾಡು ಬರೆದಿದ್ದು, ಅರವ್ ರಿಶಿಕ್ ಸಂಗೀತ ನೀಡಿದ್ದಾರೆ.
'ಎಣ್ಣೆ ನಮ್ದು ಊಟ ನಿಮ್ದು..' ಹಾಡು ಸೂಪರ್ ಹಿಟ್ ಆದ ಬಳಿಕ ನವೀನ್ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈ ಹೊಸ ಎಣ್ಣೆ ಹಾಡು ಹುಡುಗರನ್ನು ಕುಣಿಸುತ್ತಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actor Chandan Achar's 'Chemistry Of Kariyappa' movie song released.
Story first published: Friday, January 11, 2019, 17:43 [IST]
Other articles published on Jan 11, 2019