Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಂದರ ಸಾಹಿತ್ಯಕ್ಕೆ ಸೊಗಸಾದ ಸಂಗೀತ ಸೇರಿ ಮುದ್ದಾಗಿದೆ ಮೇಘನಾ ಹಾಡು
'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾ ದಿನೇ ದಿನೇ ಜನರಿಗೆ ಹತ್ತಿರ ಆಗುತ್ತಿದೆ. ಅದು ಸಿನಿಮಾದ ಹಾಡುಗಳ ಮೂಲಕ. ಈಗ ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ.
ಸಂಚಿತ್ ಹೆಗ್ಡೆ ಹೃದಯ ಹದಿನಾರು ಚೂರಾಗಿದೆಯಂತೆ
''ಯಾವುದಿ ದಾರಿ? ಯಾವುದಿ ತಿರುವು?..'' ಹಾಡು ಇದೀಗ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಚಿತ್ರದ ನಿರ್ದೇಶಕರಾದ ಕಾಂತ ಕನ್ನಲಿ ಅವರೇ ಈ ಹಾಡನ್ನು ಬರೆದಿದ್ದಾರೆ. ವಿ.ಶ್ರೀಧರ್ ಸಂಭ್ರಮ್ ಸಂಗೀತ ಹಾಡಿನಲ್ಲಿದೆ. ಒಮ್ಮೆ ಕೇಳಿದರೆ ಮತ್ತೆ ಮತ್ತೆ ಹೇಳುವ ಹಾಗೆ ಮೋಡಿ ಹಾಡಿನಲ್ಲಿ ತುಂಬಿದೆ.
ಅಂದಹಾಗೆ, ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ಹಾಡುವ ಮೂಲಕ ತಮಿಳು ನಟ ಸಿಂಬು ಮೊದಲ ಬಾರಿಗೆ ಕನ್ನಡಕ್ಕೆ ಕಾಲಿಟ್ಟಿದ್ದಾರೆ.
ಚಿತ್ರದ ಉಳಿದ ಹಾಡಿಗಳನ್ನು ಜಯಂತ್ ಕಾಯ್ಕಿಣಿ ಹಾಗೂ ವಿ.ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ. ಮೇಘನಾ ಜೊತೆಗೆ ತಿಲಕ್ ಸಿನಿಮಾದಲ್ಲಿ ನಟಿಸಿದ್ದಾರೆ.