Don't Miss!
- News
ಬಜೆಟ್ 2023: ಈ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರು ಏನನ್ನು ನಿರೀಕ್ಷಿಸುತ್ತಾರೆ?
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದುಬೈನ ಬುರ್ಜ್ ಖಲೀಫಾದಲ್ಲಿ ಕನ್ನಡದ ಹಾಡು ಹಾಡಿದ ಕಿಚ್ಚ ಸುದೀಪ್
ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಟೈಟಲ್ ಲೋಗೋ ಅನಾವರಣಗೊಳ್ಳಲಿದೆ. ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ಕಿಚ್ಚ ಸುದೀಪ್ ಅವರ ಭಾವಚಿತ್ರವೂ ಪ್ರದರ್ಶನವಾಗಲಿದೆ.
Recommended Video
ಈ ಮೂಲಕ ಪ್ರಪಂಚದ ಅತಿ ದೊಡ್ಡ ಕಟ್ಟಡದ ಮೇಲೆ ಕನ್ನಡ ನಟನೊಬ್ಬರ ಕಟೌಟ್ ಹಾರಾಡುವುದು ಸ್ಯಾಂಡಲ್ವುಡ್ ಪಾಲಿಗೆ ಹೆಮ್ಮೆಯ ವಿಚಾರ. ಈ ಸಂಭ್ರಮಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿದೆ.
ಯಾವುದೇ
ಕಾರ್ಯಕ್ರಮಕ್ಕೆ
ಹೋದ್ರು
ಸುದೀಪ್
ಈ
ಸಾಂಗ್
ಹಾಡ್ತಾರೆ
ಯಾಕೆ.?
ಈ ನಡುವೆ ದುಬೈನಲ್ಲಿ ಕನ್ನಡತನ ಮೆರೆದ ಕಿಚ್ಚ ಸುದೀಪ್ ಜೊತೆ ವಿಷ್ಣುವರ್ಧನ್ ಅವರನ್ನು ಸ್ಮರಿಸಿಕೊಂಡಿದ್ದಾರೆ. ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಟೈಟಲ್ ಲೋಗೋ ಅನಾವರಣ ಹಿನ್ನೆಲೆ ಸ್ಥಳೀಯ ಮಾಧ್ಯಮಗಳ ಜೊತೆ ಸುದೀಪ್ ಅವರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ವೇಳೆ ದುಬೈನ ಸ್ಥಳೀಯ ಮಾಧ್ಯಮಗಳು ಸುದೀಪ್ ಅವರ ಸಂದರ್ಶನ ಮಾಡಿದೆ. ದುಬೈ ಪತ್ರಕರ್ತೆಯ ಸಂದರ್ಶನದ ವೇಳೆ ಡಾ ವಿಷ್ಣುವರ್ಧನ್ ನಟನೆಯ 'ಜಿಮ್ಮಿಗಲ್ಲು' ಚಿತ್ರದ 'ತುತ್ತು ಅನ್ನ ತಿನ್ನೋಕೆ' ಹಾಡನ್ನು ಹಾಡಿದ್ದಾರೆ. ಇದು ನನ್ನ ನೆಚ್ಚಿನ ನಟ ಹಾಡು ಎಂದು ಸಹ ಹೇಳಿದ್ದಾರೆ.
❤️ Taking Kannada on top of the world #VikrantRonaOnBurjKhalifa pic.twitter.com/sXUSaLuTaL
— 𝐓𝐡𝐞 𝐁𝐢𝐠 𝐋𝐢𝐭𝐭𝐥𝐞 (@The_BigLittle) January 31, 2021
ಕಿಚ್ಚ
ಸುದೀಪ್ಗೆ
ಶುಭಕೋರಿದ
ಮಲಯಾಲಂ
ಸೂಪರ್
ಸ್ಟಾರ್
ಮೋಹನ್
ಲಾಲ್
ಅಂದ್ಹಾಗೆ, ಸುದೀಪ್ ಅವರು ಜಿಮ್ಮಿಗಲ್ಲು ಚಿತ್ರದ ಹಾಡು ಹಾಡಿರುವುದು ಇದೇ ಮೊದಲಲ್ಲ. ಅನೇಕ ವೇದಿಕೆಗಳಲ್ಲಿ, ಟಿವಿ ಕಾರ್ಯಕ್ರಮಗಳಲ್ಲಿ ಈ ಹಾಡಿ ನನ್ನ ನೆಚ್ಚಿನ ಸಾಂಗ್ ಎಂದಿದ್ದಾರೆ. ಇಂದು ಇನ್ನು ಒಂದು ಹೆಜ್ಜೆ ಮುಂದೆ ಸಾಗಿ ದುಬೈನಲ್ಲಿ ಅತ್ಯಂತ ಎತ್ತರದ ಕಟ್ಟಡದಲ್ಲಿ ನಿಂತು ಈ ಹಾಡು ಹಾಡಿರುವುದು ನಿಜಕ್ಕೂ ಖುಷಿ ತರುವ ವಿಚಾರ.