Don't Miss!
- Sports
IND W vs WI W: ಭಾರತದ ಉತ್ತಮ ಆಲ್ರೌಂಡ್ ಪ್ರದರ್ಶನ: ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- News
ಚಿಕ್ಕಬಳ್ಳಾಪುರದಲ್ಲಿ ಕುಷ್ಠರೋಗ ನಿಯಂತ್ರಣ ಜಾಗೃತಿ ಅಭಿಯಾನ ರಥಕ್ಕೆ ಚಾಲನೆ
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕ್ರಿಸ್ ಮಸ್ ಗೆ ಭಟ್ಟರ ಹಾಡು, ಹೊಸ ವರ್ಷಕ್ಕೆ ಅಪ್ಪು ಸಾಂಗ್
Recommended Video

ಹೊಸ ವರ್ಷದ ಆಚರಣೆಗೆ ಇನ್ನು ಏಳು ದಿನ ಬಾಕಿ ಇದೆ. ಎಲ್ಲರೂ ಹೊಸ ವರ್ಷದ ಆಚರಣೆಗೆ ಸಿಕ್ಕಾಪಟ್ಟೆ ಪ್ಲಾನ್ ಮಾಡುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಯೋಗರಾಜ್ ಭಟ್ ಹಾಗೂ ಪುನೀತ್ ರಾಜ್ ಕುಮಾರ್ ಕಡೆಯಿಂದ ಉಡುಗೊರೆ ಸಿಗಲಿದೆ.
ಕ್ರಿಸ್ ಮಸ್ ಗೆ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ' ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ. 'ಶೃಂಗಾರದ ಹೊಂಗೆ ಮರ ಹೂ ಬಿಟ್ಟಿದೆ..' ಎಂಬ ಹಾಡು ಡಿಸೆಂಬರ್ 25ಕ್ಕೆ ಬಿಡುಗಡೆಯಾಗುತ್ತದೆ. ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದು, ಹರಿಕೃಷ್ಣ ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್ ಈ ಹಾಡನ್ನು ಬರೆದಿದ್ದಾರೆ.
"ಶೃಂಗಾರದ ಹೊಂಗೆಮರ" single video is on the way... 25ನೇ ತಾರೀಖು. ಅದರ Small Audio Bit ಶೇರ್ ಮಾಡಕ್ಕೆ ತುಂಬಾ ಹೆಮ್ಮೆ ಮತ್ತು ಖುಷಿಯಾಗ್ತಿದೆ. pic.twitter.com/yTMzp9IlG1
— Yogaraj Bhat (@yogarajofficial) December 22, 2018
ಇನ್ನೊಂದು ಕಡೆ ಪುನೀತ್ ರಾಜ್ ಕುಮಾರ್ ಅಭಿನಯದ 'ನಟ ಸಾರ್ವಭೌಮ' ಚಿತ್ರದ ಮೊದಲ ಹಾಡು ಕೂಡ ರಿಲೀಸ್ ಗೆ ಸಿದ್ಧವಾಗಿದೆ. ಡಿಸೆಂಬರ್ 30 ರಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. ನ್ಯೂ ಇಯರ್ ಪಾರ್ಟಿಗೆ ಸರಿಯಾಗಿ ಈ ಚಿತ್ರದ ಪಾರ್ಟಿ ಸಾಂಗ್ ರಿಲೀಸ್ ಆಗುತ್ತಿದೆ.
ಡಿ ಇಮಾನ್ ಸಂಗೀತ ನೀಡಿದ್ದಾರೆ. 'ಒಪನ್ ದಿ ಬಾಟಲ್..' ಎಂಬ ಹಾಡು ಚಿತ್ರದ ಮೊದಲ ಹಾಡಾಗಿದೆ. ಪವನ್ ಒಡೆಯರ್ ಈ ಚಿತ್ರದ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.