Don't Miss!
- News ಕನ್ನಡ ನಾಮಫಲಕ: ಬಲವಂತದ ಕ್ರಮ ಬೇಡ ಎಂದ ಕೋರ್ಟ್
- Finance ಟಿಸಿಎಸ್ನಿಂದ ಭಾರತೀಯ ಸೇನೆಗೆ ಸೇರಿದ ಲೆಫ್ಟಿನೆಂಟ್ ದಿವ್ಯಾಂಗಿನಿ ತ್ರಿಪಾಠಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ 'ಕಾಣದಂತೆ ಮಾಯವಾದನು' ಎಂದ ಪುನೀತ್ ರಾಜ್ ಕುಮಾರ್
'ಕಾಣದಂತೆ ಮಾಯವಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು..' ಎಂದು ಪುನೀತ್ ಬಾಲನಟನಾಗಿ ಹಾಡಿ ಕುಣಿದಿದ್ದರು. ಇದೀಗ ಮತ್ತೆ ಅಪ್ಪು 'ಕಾಣದಂತೆ ಮಾಯವಾದನು' ಎಂದಿದ್ದಾರೆ.
ಒಂದೇ ದಿನ ರಿಲೀಸ್ ಆಯ್ತು 'ಕುರುಕ್ಷೇತ್ರ' ಮತ್ತು 'ಪೈಲ್ವಾನ್' ವಿಡಿಯೋ ಸಾಂಗ್ಸ್
'ಕಾಣದಂತೆ ಮಾಯವಾದನು' ಸಿನಿಮಾದ ಒಂದು ಮೆಲೋಡಿ ಹಾಡನ್ನು ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. 'ಕಳೆದೊಂದಾ ಕಾಳಿದಾಸ...' ಎಂಬ ಈ ಹಾಡನ್ನು ಡಾ. ವಿ ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಗುಮ್ಮಿನೇನಿ ವಿಜಯ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
''ಸುಮಾರು ದಿನದ ನಂತರ ಒಂದು ಮೆಲೋಡಿ ಹಾಡನ್ನು ಹಾಡುವ ಅವಕಾಶ ನನಗೆ ಸಿಕ್ಕಿದೆ. ಹಾಡು ತುಂಬ ಚೆನ್ನಾಗಿದೆ.'' ಎಂದು ಪುನೀತ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.
ಶ್ರೇಷ್ಟ ಗಾಯಕನ ಕೊನೆ 'ಜೀವಗಾನ' : ಎಲ್ ಎನ್ ಶಾಸ್ತ್ರಿ ಬದ್ಧತೆಗೆ ದೊಡ್ಡ ಶರಣು
ಇಂದು (ಸಪ್ಟೆಂಬರ್ 24) ಯೂ ಟ್ಯೂಬ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ. ಸದ್ಯಕ್ಕೆ, 9 ಸಾವಿರಕ್ಕೂ ಅಧಿಕ ಹಿಟ್ಸ್ ಪಡೆದಿದೆ. ರಾಜ ಪಥಿಪತಿ ಚಿತ್ರದ ನಿರ್ದೇಶನ ಮಾಡಿದ್ದಾರೆ. ವಿಕಾಸ್ ಹಾಗೂ ಸಿಂದು ಲೋಕನಾಥ್ ಚಿತ್ರದಲ್ಲಿ ನಟಿಸಿದ್ದಾರೆ. 'ಜಯಮ್ಮನ ಮಗ' ಚಿತ್ರದ ನಿರ್ದೇಶಕ ವಿಕಾಸ್ ಈಗ ಹೀರೋ ಆಗಿದ್ದಾರೆ.