Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದು ಮಿಲಿಯನ್ ಹಿಟ್ಸ್ ಪಡೆದ 'ರತ್ನಮಂಜರಿ' ಹಾಡು
'ರತ್ನ ಮಂಜರಿ' ಸಿನಿಮಾದ ಹಾಡು ಈಗ ಯೂ ಟ್ಯೂಬ್ ನಲ್ಲಿ ಜನಪ್ರಿಯತೆ ಪಡೆದುಕೊಂಡಿದೆ. ಸಿನಿಮಾದ ''ಬಾರೇ ಸುಂದರಿಯೇ..ಕೊಡಗಿನ ಸಿರಿಯೇ..'' ಹಾಡು ಒಂದು ಮಿಲಿಯನ್ ಹಿಟ್ಸ್ ಪಡೆದುಕೊಂಡಿದೆ.
ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಸಿನಿಮಾಗೆ ಸಂಗೀತ ನೀಡಿದ್ದಾರೆ. ಪ್ರಸನ್ನ ಬೋಜಶೇಖರ ಸಾಹಿತ್ಯ ಬರೆದಿದ್ದಾರೆ. ಆನಂದ್ ಆಡಿಯೋದಲ್ಲಿ ಹಾಡು ಬಿಡುಗಡೆಯಾಗಿದೆ.
ವಿಡಿಯೋ : 'ಅಮರ್' ಚಿತ್ರದ ಅರ್ಮಾನ್ - ಶ್ರೇಯಾ ಹಾಡು ರಿಲೀಸ್
ಹೊಸ ಚಿತ್ರತಂಡದ ಹಾಡಾಗಿದ್ದರೂ, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹಾಡಿಗೆ ಒಂದು ಮಿಲಿಯನ್ ಹಿಟ್ಸ್ ಸಿಕ್ಕಿದೆ. ಹಾಡಿನಲ್ಲಿ ರಾಜ್ ಚೇತನ್ ಮತ್ತು ಅಖಿಲ್ ಡುಯೆಟ್ ಹಾಡಿದ್ದಾರೆ. ತಲಕಾವೇರಿಯಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದ ಒಂದು ಪಾತ್ರದಲ್ಲಿ ನಟಿ ಪಲ್ಲವಿ ರಾಜು ಕಾಣಿಸಿಕೊಂಡಿದ್ದಾರೆ.
ಪ್ರಸಿದ್ಧ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ನಟರಾಜ್ ಹಳೆಬೀಡು ಹಾಗೂ ಎಸ್ ಸಂದೀಪ್ ಕುಮಾರ್ 'ರತ್ನ ಮಂಜರಿ'ಗೆ ಬಂಡವಾಳ ಹಾಕಿದ್ದಾರೆ.
'ರತ್ನ ಮಂಜರಿ' ಸಿನಿಮಾ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ. ಈ ಸಿನಿಮಾ ಲವ್ ಸ್ಟೋರಿ ಜೊತೆಗೆ ಹಾರರ್ ಅಂಶಗಳನ್ನು ಹೊಂದಿದೆ.