Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಟ್ಸಾಪ್ ಮೂಲಕ 'ಶಬರಿಮಲೆ ಯಾತ್ರೆ' ಆಡಿಯೋ
ಸಾಮಾನ್ಯವಾಗಿ ಆಡಿಯೋ ಬಿಡುಗಡೆ ಸಮಾರಂಭ ಎಂದರೆ ಯಾವುದೋ ಪಂಚತಾರಾ ಹೋಟೆಲ್ ನಲ್ಲೋ ಅಥವಾ ಇನ್ಯಾವುದೋ ಮೈದಾನದಲ್ಲಿ ಬೃಹತ್ ವೇದಿಕೆ ಹಾಕಿ ಅದ್ದೂರಿಯಾಗಿ ಬಿಡುಗಡೆ ಮಾಡಲಾಗುತ್ತದೆ. ಆದರೆ ಇದ್ಯಾವುದರ ಗೋಜಿಗೆ ಹೋಗದೆ ಸಿಂಪಲ್ಲಾಗಿ ವಾಟ್ಸಾಫ್ ಮೂಲಕ ಆಡಿಯೋ ಬಿಡುಗಡೆ ಮಾಡಲಾಗಿದೆ.
ಶಬರಿಮಲೆ
ಅಯ್ಯಪ್ಪ
ಸ್ವಾಮಿಯ
ಮಹಿಮೆಯನ್ನು
ಸಾರುವ
ಕಥೆ
ಹೊಂದಿರುವ
'ಶಬರಿಮಲೆ
ಯಾತ್ರೆ'
ಚಿತ್ರದ
ಹಾಡುಗಳ
ಧ್ವನಿಸುರುಳಿ
ಬಿಡುಗಡೆ
ಕಾರ್ಯಕ್ರಮ
ಇತ್ತೀಚೆಗೆ
ನಡೆಯಿತು.
ಜಯನಗರದ
ಅಯ್ಯಪ್ಪಸ್ವಾಮಿ
ದೇವಸ್ಥಾನದಲ್ಲಿ
ವಾಟ್ಸ್
ಆಪ್
ಮೂಲಕ
ಚಿತ್ರದ
ಹಾಡುಗಳನ್ನು
ಭಕ್ತಾಧಿಗಳ
ಸಮ್ಮುಖದಲ್ಲಿ
ಲೋಕಾರ್ಪಣೆ
ಮಾಡಲಾಯಿತು.
ಚಿತ್ರ ತಂಡ ಪ್ರಕಟಿಸುವ ನಿಗದಿತ ಮೊಬೈಲ್ ನಂಬರ್ ಗೆ ಕರೆ ಮಾಡಿದರೆ ಈ ಚಿತ್ರದ ಹಾಡುಗಳನ್ನು ಕಳುಹಿಸಿಕೊಡಲಾಗುವುದು. ಸಾಯಿರಾಮ್ ಶಾಂತಕುಮಾರ್ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗಂಧರ್ವರಾಯರಾವುತ್ ಸಂಗೀತ ಮತ್ತು ಸಾಹಿತ್ಯ ಜಿ.ರೇಣುಕುಮಾರ್ ಛಾಯಾಗ್ರಹಣವಿದೆ.
ಸಂಜೀವರೆಡ್ಡಿ ಸಂಕಲನ, ಅಕ್ಷಯ್ ಕುಮಾರ್ ಸಹ ನಿರ್ಮಾಪಕರಾಗಿದ್ದು ಮುಂದಿನ ತಿಂಗಳಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಎನ್.ಎಸ್.ಕುಮಾರ್ ತಿಳಿಸಿದ್ದಾರೆ. ಚಿತ್ರದಲ್ಲಿ ಅನಿರುದ್ಧ್, ಕುಶಾಲ್, ಅಕ್ಷಯ್ ಕುಮಾರ್ ಶೂಟಿಂಗ್ ಕೃಷ್ಣ, ಗುರುಪ್ರಸಾದ್, ಅಮರನಾಥ್ ಆರಾಧ್ಯ, ವಿವೇಕ್ ಇನ್ನು ಮುಂತಾದವರಿದ್ದಾರೆ. (ಫಿಲ್ಮಿಬೀಟ್ ಕನ್ನಡ)