Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಜಮಾನ' ಬಂದ 'ಶಿವನಂದಿ' ಹಾಡು ತಂದ
ಡಿ ಬಾಸ್ ದರ್ಶನ್ ಅಭಿಮಾನಿಗಳ ಹಬ್ಬದ ಆಚರಣೆ ಇದೀಗ ಶುರುವಾಗಿದೆ. 'ಯಜಮಾನ' ಸಿನಿಮಾದ ಹಾಡಿನ ಮೂಲಕ ಅವರ ಹಬ್ಬದ ಸಂಭ್ರಮ ಡಬಲ್ ಆಗಿದೆ.
ಹುಡುಗರ ಜೊತೆ 'ಯಜಮಾನ'ನ ಭರ್ಜರಿ ಕುಣಿತ
ಇಷ್ಟು ದಿನಗಳಿಂದ ಕಾಯುತ್ತಿದ್ದ ಅಭಿಮಾನಿಗಳ ಕಿವಿಗೆ ಕೊನೆಗೂ 'ಯಜಮಾನ' ಸಿನಿಮಾದ ಹಾಡು ಕೇಳುವ ಭಾಗ್ಯ ಸಿಕ್ಕಿದೆ. ಚಿತ್ರದ ಮೊದಲ ಹಾಡು 'ಶಿವನಂದಿ', ಇದೀಗ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಿದೆ.
''ನಡೆದರೆ ತೇರು...ವೈಭವ ಜೋರು...ತಡೆಯೋರು ಯಾರು...'' ಎನ್ನುವ ಹಾಡಿನ ಸಾಲುಗಳು ದರ್ಶನ್ ಅಭಿಮಾನಿಗಳಿಗೆ ಹೇಳಿ ಮಾಡಿಸಿದ ಹಾಗಿದೆ. ಹಾಡಿಗೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಬಹದ್ದೂರ್ ಚೇತನ್ ಹಾಡಿನ ಸಾಹಿತ್ಯ ಬರೆದಿದ್ದಾರೆ.
ಬ್ರೇಕಿಂಗ್ ನ್ಯೂಸ್: 'ಯಜಮಾನ' ಚಿತ್ರಕ್ಕೆ ವಿ.ಹರಿಕೃಷ್ಣ ನಿರ್ದೇಶಕ.!
ಕಾಲ ಭೈರವ, ಸಂತೋಷ್ ವೆಂಕಿ, ಶಶಾಂಕ್ ಶೇಶಗಿರಿ, ಚೇತನ್ ವಿಕಾಸ್ ಹಾಢಿಗೆ ಧ್ವನಿ ನೀಡಿದ್ದಾರೆ. ಈ ಮಾಸ್ ಹಾಡು ಕೇಳಲು ಸಖತ್ ಮಜಾವಾಗಿದೆ.
ಅಂದಹಾಗೆ, 'ಯಜಮಾನ' ಸಿನಿಮಾಗೆ ಪಿ ಕುಮಾರ್ ಹಾಗೂ ವಿ ಹರಿಕೃಷ್ಣ ಇಬ್ಬರ ನಿರ್ದೇಶನವಿದೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಸ ಹೂಪೆ ಸಿನಿಮಾಗ ನಾಯಕಿಯರಾಗಿದ್ದಾರೆ.