Don't Miss!
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Automobiles Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಜಮಾನ' ಬಂದ 'ಶಿವನಂದಿ' ಹಾಡು ತಂದ
ಡಿ ಬಾಸ್ ದರ್ಶನ್ ಅಭಿಮಾನಿಗಳ ಹಬ್ಬದ ಆಚರಣೆ ಇದೀಗ ಶುರುವಾಗಿದೆ. 'ಯಜಮಾನ' ಸಿನಿಮಾದ ಹಾಡಿನ ಮೂಲಕ ಅವರ ಹಬ್ಬದ ಸಂಭ್ರಮ ಡಬಲ್ ಆಗಿದೆ.
ಹುಡುಗರ ಜೊತೆ 'ಯಜಮಾನ'ನ ಭರ್ಜರಿ ಕುಣಿತ
ಇಷ್ಟು ದಿನಗಳಿಂದ ಕಾಯುತ್ತಿದ್ದ ಅಭಿಮಾನಿಗಳ ಕಿವಿಗೆ ಕೊನೆಗೂ 'ಯಜಮಾನ' ಸಿನಿಮಾದ ಹಾಡು ಕೇಳುವ ಭಾಗ್ಯ ಸಿಕ್ಕಿದೆ. ಚಿತ್ರದ ಮೊದಲ ಹಾಡು 'ಶಿವನಂದಿ', ಇದೀಗ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಿದೆ.
''ನಡೆದರೆ ತೇರು...ವೈಭವ ಜೋರು...ತಡೆಯೋರು ಯಾರು...'' ಎನ್ನುವ ಹಾಡಿನ ಸಾಲುಗಳು ದರ್ಶನ್ ಅಭಿಮಾನಿಗಳಿಗೆ ಹೇಳಿ ಮಾಡಿಸಿದ ಹಾಗಿದೆ. ಹಾಡಿಗೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಬಹದ್ದೂರ್ ಚೇತನ್ ಹಾಡಿನ ಸಾಹಿತ್ಯ ಬರೆದಿದ್ದಾರೆ.
ಬ್ರೇಕಿಂಗ್ ನ್ಯೂಸ್: 'ಯಜಮಾನ' ಚಿತ್ರಕ್ಕೆ ವಿ.ಹರಿಕೃಷ್ಣ ನಿರ್ದೇಶಕ.!
ಕಾಲ ಭೈರವ, ಸಂತೋಷ್ ವೆಂಕಿ, ಶಶಾಂಕ್ ಶೇಶಗಿರಿ, ಚೇತನ್ ವಿಕಾಸ್ ಹಾಢಿಗೆ ಧ್ವನಿ ನೀಡಿದ್ದಾರೆ. ಈ ಮಾಸ್ ಹಾಡು ಕೇಳಲು ಸಖತ್ ಮಜಾವಾಗಿದೆ.
ಅಂದಹಾಗೆ, 'ಯಜಮಾನ' ಸಿನಿಮಾಗೆ ಪಿ ಕುಮಾರ್ ಹಾಗೂ ವಿ ಹರಿಕೃಷ್ಣ ಇಬ್ಬರ ನಿರ್ದೇಶನವಿದೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಸ ಹೂಪೆ ಸಿನಿಮಾಗ ನಾಯಕಿಯರಾಗಿದ್ದಾರೆ.