twitter
    For Quick Alerts
    ALLOW NOTIFICATIONS  
    For Daily Alerts

    ಯಜಮಾನ' ಬಂದ 'ಶಿವನಂದಿ' ಹಾಡು ತಂದ

    |

    ಡಿ ಬಾಸ್ ದರ್ಶನ್ ಅಭಿಮಾನಿಗಳ ಹಬ್ಬದ ಆಚರಣೆ ಇದೀಗ ಶುರುವಾಗಿದೆ. 'ಯಜಮಾನ' ಸಿನಿಮಾದ ಹಾಡಿನ ಮೂಲಕ ಅವರ ಹಬ್ಬದ ಸಂಭ್ರಮ ಡಬಲ್ ಆಗಿದೆ.

    ಹುಡುಗರ ಜೊತೆ 'ಯಜಮಾನ'ನ ಭರ್ಜರಿ ಕುಣಿತ ಹುಡುಗರ ಜೊತೆ 'ಯಜಮಾನ'ನ ಭರ್ಜರಿ ಕುಣಿತ

    ಇಷ್ಟು ದಿನಗಳಿಂದ ಕಾಯುತ್ತಿದ್ದ ಅಭಿಮಾನಿಗಳ ಕಿವಿಗೆ ಕೊನೆಗೂ 'ಯಜಮಾನ' ಸಿನಿಮಾದ ಹಾಡು ಕೇಳುವ ಭಾಗ್ಯ ಸಿಕ್ಕಿದೆ. ಚಿತ್ರದ ಮೊದಲ ಹಾಡು 'ಶಿವನಂದಿ', ಇದೀಗ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಿದೆ.

     Yajamana movie shivanandi song out

    ''ನಡೆದರೆ ತೇರು...ವೈಭವ ಜೋರು...ತಡೆಯೋರು ಯಾರು...'' ಎನ್ನುವ ಹಾಡಿನ ಸಾಲುಗಳು ದರ್ಶನ್ ಅಭಿಮಾನಿಗಳಿಗೆ ಹೇಳಿ ಮಾಡಿಸಿದ ಹಾಗಿದೆ. ಹಾಡಿಗೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಬಹದ್ದೂರ್ ಚೇತನ್ ಹಾಡಿನ ಸಾಹಿತ್ಯ ಬರೆದಿದ್ದಾರೆ.

    ಬ್ರೇಕಿಂಗ್ ನ್ಯೂಸ್: 'ಯಜಮಾನ' ಚಿತ್ರಕ್ಕೆ ವಿ.ಹರಿಕೃಷ್ಣ ನಿರ್ದೇಶಕ.! ಬ್ರೇಕಿಂಗ್ ನ್ಯೂಸ್: 'ಯಜಮಾನ' ಚಿತ್ರಕ್ಕೆ ವಿ.ಹರಿಕೃಷ್ಣ ನಿರ್ದೇಶಕ.!

    ಕಾಲ ಭೈರವ, ಸಂತೋಷ್ ವೆಂಕಿ, ಶಶಾಂಕ್ ಶೇಶಗಿರಿ, ಚೇತನ್ ವಿಕಾಸ್ ಹಾಢಿಗೆ ಧ್ವನಿ ನೀಡಿದ್ದಾರೆ. ಈ ಮಾಸ್ ಹಾಡು ಕೇಳಲು ಸಖತ್ ಮಜಾವಾಗಿದೆ.

    ಅಂದಹಾಗೆ, 'ಯಜಮಾನ' ಸಿನಿಮಾಗೆ ಪಿ ಕುಮಾರ್ ಹಾಗೂ ವಿ ಹರಿಕೃಷ್ಣ ಇಬ್ಬರ ನಿರ್ದೇಶನವಿದೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಸ ಹೂಪೆ ಸಿನಿಮಾಗ ನಾಯಕಿಯರಾಗಿದ್ದಾರೆ.

    English summary
    Kannada actor Darshan's 'Yajamana' movie Shivanandi song out. The movie is producing by Shailaja Nag. P.Kumar and V Harikrishana directing this movie.
    Tuesday, January 15, 2019, 11:20
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X