Don't Miss!
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಜಮಾನ' ಬಂದ 'ಶಿವನಂದಿ' ಹಾಡು ತಂದ
ಡಿ ಬಾಸ್ ದರ್ಶನ್ ಅಭಿಮಾನಿಗಳ ಹಬ್ಬದ ಆಚರಣೆ ಇದೀಗ ಶುರುವಾಗಿದೆ. 'ಯಜಮಾನ' ಸಿನಿಮಾದ ಹಾಡಿನ ಮೂಲಕ ಅವರ ಹಬ್ಬದ ಸಂಭ್ರಮ ಡಬಲ್ ಆಗಿದೆ.
ಹುಡುಗರ ಜೊತೆ 'ಯಜಮಾನ'ನ ಭರ್ಜರಿ ಕುಣಿತ
ಇಷ್ಟು ದಿನಗಳಿಂದ ಕಾಯುತ್ತಿದ್ದ ಅಭಿಮಾನಿಗಳ ಕಿವಿಗೆ ಕೊನೆಗೂ 'ಯಜಮಾನ' ಸಿನಿಮಾದ ಹಾಡು ಕೇಳುವ ಭಾಗ್ಯ ಸಿಕ್ಕಿದೆ. ಚಿತ್ರದ ಮೊದಲ ಹಾಡು 'ಶಿವನಂದಿ', ಇದೀಗ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಿದೆ.
''ನಡೆದರೆ ತೇರು...ವೈಭವ ಜೋರು...ತಡೆಯೋರು ಯಾರು...'' ಎನ್ನುವ ಹಾಡಿನ ಸಾಲುಗಳು ದರ್ಶನ್ ಅಭಿಮಾನಿಗಳಿಗೆ ಹೇಳಿ ಮಾಡಿಸಿದ ಹಾಗಿದೆ. ಹಾಡಿಗೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಬಹದ್ದೂರ್ ಚೇತನ್ ಹಾಡಿನ ಸಾಹಿತ್ಯ ಬರೆದಿದ್ದಾರೆ.
ಬ್ರೇಕಿಂಗ್ ನ್ಯೂಸ್: 'ಯಜಮಾನ' ಚಿತ್ರಕ್ಕೆ ವಿ.ಹರಿಕೃಷ್ಣ ನಿರ್ದೇಶಕ.!
ಕಾಲ ಭೈರವ, ಸಂತೋಷ್ ವೆಂಕಿ, ಶಶಾಂಕ್ ಶೇಶಗಿರಿ, ಚೇತನ್ ವಿಕಾಸ್ ಹಾಢಿಗೆ ಧ್ವನಿ ನೀಡಿದ್ದಾರೆ. ಈ ಮಾಸ್ ಹಾಡು ಕೇಳಲು ಸಖತ್ ಮಜಾವಾಗಿದೆ.
ಅಂದಹಾಗೆ, 'ಯಜಮಾನ' ಸಿನಿಮಾಗೆ ಪಿ ಕುಮಾರ್ ಹಾಗೂ ವಿ ಹರಿಕೃಷ್ಣ ಇಬ್ಬರ ನಿರ್ದೇಶನವಿದೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಸ ಹೂಪೆ ಸಿನಿಮಾಗ ನಾಯಕಿಯರಾಗಿದ್ದಾರೆ.