For Quick Alerts
For Daily Alerts
Don't Miss!
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಬೆಟ್ಟದಪುರದ ದಿಟ್ಟ ಮಕ್ಕಳ' ವಿಡಿಯೋ
News
oi-Staff
By Staff
|
'ಬೆಟ್ಟದಪುರದ ದಿಟ್ಟ ಮಕ್ಕಳು' ಚಿತ್ರಕ್ಕೆ ಮಕ್ಕಳ ಚಿತ್ರ ಎಂಬ ಸರ್ಟಿಫಿಕೇಟ್ ನೀಡುತ್ತಿಲ್ಲ ಎಂದು ಸೆನ್ಸಾರ್ ಮೇಲೆ ನಿರ್ದೇಶಕ ಕೋಡ್ಲು ರಾಮಕೃಷ್ಣ ಬೇಸರಿಸಿಕೊಂಡಿದ್ದರು. ಆ ಕಾರಣಕ್ಕೆ ಈ ಚಿತ್ರ ಕನ್ನಡ ಚಿತ್ರೋದ್ಯಮದಲ್ಲಿ ಸುದ್ದಿ ಮಾಡಿತ್ತು. ಒಂದು ರೀತಿ ವಿವಾದ ಮತ್ತೊಂದು ರೀತಿ ಪ್ರಚಾರ ಪಡೆದ ಚಿತ್ರದ ವಿಡಿಯೋ ಇಲ್ಲಿದೆ . ಚಿತ್ರದಲ್ಲಿ ಹರ್ಷರಾಮ್, ಮಾಸ್ಟರ್ ಶಶಾಂಕ್, ಶ್ರೀನಿವಾಸಮೂರ್ತಿ, ಅರವಿಂದ್, ಶೋಭರಾಜ್, ಬ್ಯಾಂಕ್ ಜನಾರ್ದನ್, ಕರಿಬಸವಯ್ಯ ಮತ್ತು ಪದ್ಮಾವಾಸಂತಿ ಅಭಿನಯಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ವಿಡಿಯೋ video ಬೆಟ್ಟದಪುರದ ದಿಟ್ಟ ಮಕ್ಕಳು ಕೋಡ್ಲು ರಾಮಕೃಷ್ಣ kodlu ramakrishna bettada purada ditta makkalu sreenivasa murthy shobha raj padmavasanti arvind ಶೋಭರಾಜ್ ಬ್ಯಾಂಕ್ ಜನಾರ್ದನ್
Wednesday, July 1, 2009, 14:58 Story first published: Wednesday, July 1, 2009, 14:58 [IST]
Other articles published on Jul 1, 2009