For Quick Alerts
For Daily Alerts
Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ಗೆ ಗಾಯ
News
oi-Rajendra Chintamani
By Rajendra
|
ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರೀಕರಣದಲ್ಲಿ ಗಾಯಗೊಂಡ ಘಟನೆ ಸೋಮವಾರ (ಆ.1) ಕೇರಳದ ಮನ್ನಾರ್ನಲ್ಲಿ ನಡೆದಿದೆ. 'ಶೈಲೂ' ಚಿತ್ರದ ಸಾಹಸ ಸನ್ನಿವೇಶವನ್ನು ಚಿತ್ರೀಕರಿಸಬೇಕಾದರೆ ಈ ಘಟನೆ ನಡೆದಿದೆ. ಗಣೇಶ್ ಅವರ ಕೈ ಮತ್ತು ಕಾಲಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.
ಕಾರಿನ ಗಾಜು ಹೊಡೆಯುವ ಫೈಟಿಂಗ್ ಸೀನ್ ಚಿತ್ರೀಕರಿಸಬೇಕಾದರೆ ಈ ಅವಘಡ ಸಂಭವಿಸಿದೆ ಎಂದು 'ಶೈಲೂ' ಚಿತ್ರತಂಡ ತಿಳಿಸಿದೆ. ಕೂಡಲೆ ಮನ್ನಾರ್ ಬಳಿಯ ಖಾಸಗಿ ಆಸ್ಪತ್ರೆಗೆ ಗಣೇಶ್ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಣೇಶ್ ಅಭಿಮಾನಿಗಳು ಗಾಬರಿಬೀಳುವಂಥಹ ದುರ್ಘಟನೆಯೇನು ನಡೆದಿಲ್ಲ ಎಂದು ಚಿತ್ರತಂಡ ತಿಳಿಸಿದೆ.
ಕಲಾ ಸಾಮ್ರಾಟ್ ಎಸ್ ನಾರಾಯಣ್ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ ಇದಾಗಿದ್ದು, ತಮಿಳಿನ ಸೂಪರ್ ಹಿಟ್ ಚಿತ್ರ 'ಮೈನಾ' ರೀಮೇಕ್ ಇದಾಗಿದೆ. ನಾಲ್ಕು ವರ್ಷಗಳ ಗ್ಯಾಪ್ ಬಳಿಕ ಎಸ್ ನಾರಾಯಣ್ ಜೊತೆ ಗಣೇಶ್ ಕೈಜೋಡಿಸಿರುವ ಚಿತ್ರ ಇದು. ಚಿತ್ರೀಕರಣದಲ್ಲಿ ಚಿತ್ರದ ನಾಯಕಿ ಭಾಮಾ, ರಂಗಾಯಣ ರಘು ಮುಂತಾದವರು ಭಾಗವಹಿಸಿದ್ದರು. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Golden Star Ganesh met with an accident while shooting for the film 'Shyloo' at Munnar, Kerala on 1st August Monday. He was rushed to nearest hospital in Munnar after the incident.
Story first published: Monday, August 1, 2011, 13:37 [IST]
Other articles published on Aug 1, 2011