Just In
- 19 min ago
ಬ್ಯಾಕ್ ಲೆಸ್ ಡ್ರೆಸ್ ಧರಿಸಿ ಪಿಯಾನೋ ನುಡಿಸುತ್ತಿರುವ ಶ್ರುತಿ ಹಾಸನ್; ವಿಡಿಯೋ ವೈರಲ್
- 2 hrs ago
ನಟಿ ಶ್ರೀದೇವಿ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ: ಬೋನಿ ಕಪೂರ್ ಹೇಳಿದ್ದೇನು?
- 3 hrs ago
ಅನೀಶ್ 'ರಾಮಾರ್ಜುನ' ಸಿನಿಮಾದ ರಿಲೀಸ್ ಡೇಟ್ ಫಿಕ್ಸ್: ರಕ್ಷಿತ್ ಶೆಟ್ಟಿ ಸಾಥ್
- 4 hrs ago
ಬಾಲಿವುಡ್ ಗೆ ಎಂಟ್ರಿ ಕೊಟ್ಟ 'ದಿಯಾ' ಪೃಥ್ವಿ ಅಂಬರ್; ಯಾವ ಸಿನಿಮಾ?
Don't Miss!
- Sports
ಇಂಗ್ಲೆಂಡ್ ವಿರುದ್ಧದ ಸರಣಿಗೆ ನೆಟ್ ಬೌಲರ್ ಆಗಿ ಕರ್ನಾಟಕದ ಕೆ ಗೌತಮ್ ಆಯ್ಕೆ
- News
Jesus Calls ಮಿಷನರಿಯ ದಿನಕರನ್ ಮೇಲೆ ಐಟಿ ದಾಳಿ
- Finance
ಪ್ರಧಾನ ಮಂತ್ರಿ ಜನ್ ಧನ್ ಯೋಜನಾಗೆ 41 ಕೋಟಿಗೂ ಹೆಚ್ಚು ಫಲಾನುಭವಿಗಳು
- Automobiles
ಮಾರುತಿ ಕಾರಿಗೂ ಮುನ್ನ ಭಾರೀ ಜನಪ್ರಿಯವಾಗಿತ್ತು ಭಾರತದ ಮೊದಲ ಸ್ವದೇಶಿ ಕಾರು
- Lifestyle
ಚಳಿಗಾಲದಲ್ಲಿ ಕೂದಲ ಆರೈಕೆಗೆ ಇಲ್ಲಿವೆ ಸರಳ ಮನೆಮದ್ದುಗಳು
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೂಡಬಿದ್ರೆಯಲ್ಲಿ ಕೃಷ್ಣನ್ ಮ್ಯಾರೇಜ್ ಸ್ಟೋರಿ
ದಕ್ಷಿಣ ಕನ್ನಡದ ಮೂಡಬಿದ್ರೆಯಲ್ಲಿ 'ಕೃಷ್ಣನ್ ಮ್ಯಾರೇಜ್ ಸ್ಟೋರಿ' ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. "ಈ ಸಂಜೆ ಮಬ್ಬು ರಾತ್ರಿಲ್ಲಿ ಕಂಬ್ಳಿ ದಿಂಬು ನಡುವಲಿ ಇಗೋ ಶುರು ಲವ್ ಖಾಯಿಲೆ..." ಎಂಬ ಗೀತೆಯ ಚಿತ್ರೀಕರಣ ಇದೇ ಊರಿನಲ್ಲಿರುವ ಮಾಜಿ ಶಾಸಕ ಅಮರನಾಥ ಶೆಟ್ಟರ ಮನೆಯಲ್ಲಿ ನಡೆದಿದೆ.
ಈ ನಿವಾಸಕ್ಕೆ ನಾನೂರು ವರ್ಷಗಳ ಇತಿಹಾಸವಿದೆ. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಬರೆದಿರುವ ಈ ಗೀತೆಯ ಚಿತ್ರೀಕರಣದಲ್ಲಿ ಅಜಯ್, ನಿಧಿಸುಬ್ಬಯ್ಯ, ಜೈಜಗದೀಶ್, ಸಂಗೀತ, ವಿನಯಾಪ್ರಸಾದ್, ಬಾಲರಾಜ್, ಸ್ವಯಂವರ ಚಂದ್ರು, ಸುರೇಶ್ಮಂಗಳೂರು, ಜಯಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು. ಮದನ್ ಹರಿಣಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.
ದೀಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರದ ನಿರ್ದೇಶಕರು ನೂತನ್ಉಮೇಶ್. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಶೇಖರ್ಚಂದ್ರ ಛಾಯಾಗ್ರಹಣ, ಶ್ರೀ ಸಂಕಲನ, ರವಿವರ್ಮ ಸಾಹಸ, ಮಂಜು ಮಾಂಡವ್ಯ ಸಂಭಾಷಣೆ ಹಾಗೂ ಚಂಪಕಧಾಮ ಬಾಬು ಅವರ ನಿರ್ಮಾಣನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್, ನಿಧಿಸುಬ್ಬಯ್ಯ, ಜೈಜಗದೀಶ್, ವಿನಯಾಪ್ರಸಾದ್, ಸಂಗೀತ, ಸುರೇಶ್ಮಂಗಳೂರು, ಬಾಲರಾಜ್, ಜಯಲಕ್ಷ್ಮೀ ಮುಂತಾದವರಿದ್ದಾರೆ.