For Quick Alerts
For Daily Alerts
Just In
Don't Miss!
- Automobiles
ಕೈಗೆಟುಕುವ ದರದ ಕ್ವಿಡ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ರೆನಾಲ್ಟ್
- Education
IBPS PO/MT Mains Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- News
ಬೈಕ್ ಹತ್ತುವ ಮುನ್ನ ಈ ಭಯಾನಕ ಅಪಘಾತ ದೃಶ್ಯ ನೋಡಿ !
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹುಟ್ಟುಹಬ್ಬದ ಆಚರಣೆಯಲ್ಲಿ ಗೀತ ಸಾಹಿತಿ ಕೆ ಕಲ್ಯಾಣ್
News
oi-Sriram
By Sriram
|
ಪ್ರೇಮ ಕವಿ ಎಂದೇ ಖ್ಯಾತರಾಗಿರುವ ಕನ್ನಡ ಚಿತ್ರರಂಗದ ಗೀತ ಸಾಹಿತಿ ಕೆ ಕಲ್ಯಾಣ್ ಇಂದು (ಜನವರಿ 01) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 1975 ಜನವರಿ 01 ರಂದು ಬೆಂಗಳೂರಿನಲ್ಲಿ ಇವರ ಜನನ. ಇದೀಗ 37ನೇ ವರ್ಷಕ್ಕೆ ಕಾಲಿಡುತ್ತಿರುವ ಕಲ್ಯಾಣ ತಮ್ಮ 16ನೇ ವಯಸ್ಸಿನಲ್ಲಿಯೇ ಚಿತ್ರರಂಗಕ್ಕೆ ಬಂದರು.
ಇದುವರೆಗೆ ಸುಮಾರು 2400 ಹಾಡುಗಳನ್ನು ಬರೆದಿರುವ ಕಲ್ಯಾಣ್, 46 ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಅವರು ಬರೆದಿರುವ ಅಮೃತವರ್ಷಿಣಿ ಹಾಗೂ ಚಂದ್ರಮುಖಿ ಪ್ರಾಣಸಖಿ ಚಿತ್ರಗಳ ಹಾಡುಗಳಂತೂ ಬಹು ಜನಪ್ರಿಯ. ಹುಚ್ಚ, ನಮ್ಮೂರ ಮಂದಾರ ಹೂವೆ ಅವರ ಇತರ ಜನಪ್ರಿಯ ಗೀತೆಗಳ ಚಿತ್ರಗಳು.
ಮಾಧುರ್ಯ ಪ್ರಧಾನ ಗೀತೆಗಳನ್ನು ನೀಡುವುದರಲ್ಲಿ ಸದಾ ಸಿದ್ಧಹಸ್ತರಾಗಿರುವ ಇವರನ್ನು ಮಧುರ ಕವಿ ಎನ್ನುತ್ತಾರೆ. ಇವರ ಹಾಡುಗಳಲ್ಲಿ ಮನಸ್ಸು ಪದಬಳಕೆ ಸಾಮಾನ್ಯವಾಗಿರುವುದರಿಂದ ಮನಸ್ಸಿನ ಕವಿ ಎಂದೂ ಕರೆಯುವವರಿದ್ದಾರೆ. ಈ ಮಧುರ ಮನಸ್ಸಿನ ಕವಿಗೆ ಒನ್ ಇಂಡಿಯಾದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. (ಒನ್ ಇಂಡಿಯಾ ಕನ್ನಡ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Lyricist K Kalyan's Birthday Today. His Birth Date is Jan 01 1975. He took birth in Bangalore.
Story first published: Sunday, January 1, 2012, 12:51 [IST]
Other articles published on Jan 1, 2012