For Quick Alerts
For Daily Alerts
Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ಆಚರಣೆಯಲ್ಲಿ ಗೀತ ಸಾಹಿತಿ ಕೆ ಕಲ್ಯಾಣ್
News
oi-Sriram
By Sriram
|
ಇದುವರೆಗೆ ಸುಮಾರು 2400 ಹಾಡುಗಳನ್ನು ಬರೆದಿರುವ ಕಲ್ಯಾಣ್, 46 ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಅವರು ಬರೆದಿರುವ ಅಮೃತವರ್ಷಿಣಿ ಹಾಗೂ ಚಂದ್ರಮುಖಿ ಪ್ರಾಣಸಖಿ ಚಿತ್ರಗಳ ಹಾಡುಗಳಂತೂ ಬಹು ಜನಪ್ರಿಯ. ಹುಚ್ಚ, ನಮ್ಮೂರ ಮಂದಾರ ಹೂವೆ ಅವರ ಇತರ ಜನಪ್ರಿಯ ಗೀತೆಗಳ ಚಿತ್ರಗಳು.
ಮಾಧುರ್ಯ ಪ್ರಧಾನ ಗೀತೆಗಳನ್ನು ನೀಡುವುದರಲ್ಲಿ ಸದಾ ಸಿದ್ಧಹಸ್ತರಾಗಿರುವ ಇವರನ್ನು ಮಧುರ ಕವಿ ಎನ್ನುತ್ತಾರೆ. ಇವರ ಹಾಡುಗಳಲ್ಲಿ ಮನಸ್ಸು ಪದಬಳಕೆ ಸಾಮಾನ್ಯವಾಗಿರುವುದರಿಂದ ಮನಸ್ಸಿನ ಕವಿ ಎಂದೂ ಕರೆಯುವವರಿದ್ದಾರೆ. ಈ ಮಧುರ ಮನಸ್ಸಿನ ಕವಿಗೆ ಒನ್ ಇಂಡಿಯಾದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Lyricist K Kalyan's Birthday Today. His Birth Date is Jan 01 1975. He took birth in Bangalore.
Story first published: Sunday, January 1, 2012, 12:51 [IST]
Other articles published on Jan 1, 2012