For Daily Alerts
Don't Miss!
- News
ತರಗತಿಯಲ್ಲಿ ಒಬ್ಬ ಶಿಕ್ಷಕ ಇಬ್ಬರು ಶಿಕ್ಷಕಿಯರೊಂದಿಗೆ ಲವ್ವಿಡವ್ವಿ- ಅರೆಬೆತ್ತಲೆ ಫೋಟೋ ವೈರಲ್
- Finance
ಪಿಜಿಐಎಂ ಎಎಂಸಿ ಸಿಇಒ ಅಜಿತ್ ಮೆನನ್ ಸೇರಿ ನಾಲ್ವರಿಗೆ 36 ಲಕ್ಷ ರೂ. ದಂಡ ವಿಧಿಸಿದ ಸೆಬಿ
- Lifestyle
ಜುಲೈ 2022ರಲ್ಲಿ ವಿವಾಹಕ್ಕೆ ಪ್ರಾಶಸ್ತ್ಯ ದಿನ ಹಾಗೂ ಮುಹೂರ್ತ
- Automobiles
ಐಷಾರಾಮಿ ಆಡಿ ಕ್ಯೂ7 ಕಾರು ಖರೀದಿಸಿದ ನಟ ರಿಷಬ್ ಶೆಟ್ಟಿ
- Sports
120 ವರ್ಷಗಳಲ್ಲಿ ಇದೇ ಮೊದಲು!: ಸ್ಪೋಟಕ ಶತಕ ಸಿಡಿಸಿ ಪಂತ್ ಮುರಿದ ದಾಖಲೆ ಒಂದೆರಡಲ್ಲ!
- Technology
ಸ್ಯಾಮ್ಸಂಗ್ ಟಿವಿ ಖರೀದಿಸುವವರಿಗೆ ಇದಕ್ಕಿಂತ ಬೆಸ್ಟ್ ಟೈಂ ಸಿಗೋದಿಲ್ಲ!
- Education
Cochin Shipyard Limited Recruitment 2022 : 330 ವೆಲ್ಡರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಸಾರಥಿ ಚಿತ್ರಪ್ರದರ್ಶನದ ವೇಳೆ ಪ್ರೇಕ್ಷಕರಿಂದ ದಾಂಧಲೆ
News
oi-Balaraj
|
ದಾವಣಗೆರೆಯ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ಇಂದು ( ಜ 1) ಮೊದಲ ಪ್ರದರ್ಶನದ ವೇಳೆ ಈ ಘಟನೆ ಸಂಭವಿಸಿದೆ. ಸಂಜೆ ಆರು ಗಂಟೆಗೆ ಶುರುವಾದ ಪ್ರದರ್ಶನ 40 ನಿಮಿಷದ ನಂತರ ತಾಂತ್ರಿಕ ದೋಷ ಕಂಡ ಹಿನ್ನಲೆಯಲ್ಲಿ ಪ್ರದರ್ಶನ ರದ್ದು ಗೊಳಿಸಲಾಯಿತು.
ಇದರಿಂದ ರೊಚ್ಚಿಗೆದ್ದ ಪ್ರೇಕ್ಷಕರು ಚಿತ್ರಮಂದಿರದಲ್ಲಿ ದಾಂಧಲೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಶತದಿನ ಸಮೀಪಿಸುತ್ತಿರುವ ಸಾರಥಿ ಚಿತ್ರ ಪುಷ್ಪಾಂಜಲಿ ಚಿತ್ರಮಂದಿರಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಸಾರಥಿ ಚಾಲೆಂಜಿಂಗ್ ಸ್ಟಾರ್ ದಾವಣಗೆರೆ darshan sarathi challenging star davanagere
English summary
Sartathi movie screening in Davanagere cancelled due to technical problem. Audience went rampage.
Story first published: Sunday, January 1, 2012, 21:11 [IST]
Other articles published on Jan 1, 2012