For Quick Alerts
For Daily Alerts
Don't Miss!
- Sports
U-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಬಹುಮಾನ ಘೋಷಿಸಿದ ಜಯ್ ಶಾ
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸಾರಥಿ ಚಿತ್ರಪ್ರದರ್ಶನದ ವೇಳೆ ಪ್ರೇಕ್ಷಕರಿಂದ ದಾಂಧಲೆ
News
oi-Balaraj
|
ದಾವಣಗೆರೆಯ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ಇಂದು ( ಜ 1) ಮೊದಲ ಪ್ರದರ್ಶನದ ವೇಳೆ ಈ ಘಟನೆ ಸಂಭವಿಸಿದೆ. ಸಂಜೆ ಆರು ಗಂಟೆಗೆ ಶುರುವಾದ ಪ್ರದರ್ಶನ 40 ನಿಮಿಷದ ನಂತರ ತಾಂತ್ರಿಕ ದೋಷ ಕಂಡ ಹಿನ್ನಲೆಯಲ್ಲಿ ಪ್ರದರ್ಶನ ರದ್ದು ಗೊಳಿಸಲಾಯಿತು.
ಇದರಿಂದ ರೊಚ್ಚಿಗೆದ್ದ ಪ್ರೇಕ್ಷಕರು ಚಿತ್ರಮಂದಿರದಲ್ಲಿ ದಾಂಧಲೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಶತದಿನ ಸಮೀಪಿಸುತ್ತಿರುವ ಸಾರಥಿ ಚಿತ್ರ ಪುಷ್ಪಾಂಜಲಿ ಚಿತ್ರಮಂದಿರಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಸಾರಥಿ ಚಾಲೆಂಜಿಂಗ್ ಸ್ಟಾರ್ ದಾವಣಗೆರೆ darshan sarathi challenging star davanagere
English summary
Sartathi movie screening in Davanagere cancelled due to technical problem. Audience went rampage.
Story first published: Sunday, January 1, 2012, 21:11 [IST]
Other articles published on Jan 1, 2012