For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಕಿರುತೆರೆಗೆ ತಮಿಳು ಮೂಲದ ಇನ್ನೊಂದು ಚಾನೆಲ್ ‘ವಿನ್ ಟಿವಿ’
News
oi-Staff
By Super
|
ಬೆಂಗಳೂರು: ವೀಕ್ಷಕರ ರೇಟಿಂಗ್ಸ್ ಪಾಯಿಂಟ್ ಆಧಾರದಲ್ಲಿ ಟಿವಿ ಚಾನೆಲ್ಗಳಿಗೆ ಜಾಹೀರಾತು ನೀಡುತ್ತಿರುವ ಕಾರಣ ನಮ್ಮ ದೇಶದ 4,900 ಕೋಟಿ ರೂಪಾಯಿ ವಿದೇಶಕ್ಕೆ ಹರಿದು ಹೋಗುತ್ತಿದೆ. ಈ ಕುರಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ವಾರ್ತಾ ಮತ್ತು ಸಂಪರ್ಕ ಸಚಿವ ಎಸ್.ಜೈಪಾಲ್ರೆಡ್ಡಿಯವರನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಧರ್ಮಸಿಂಗ್ ಹೇಳಿದ್ದಾರೆ.
ಅವರು ನೂತನವಾಗಿ ಆರಂಭವಾದ 'ವಿನ್ಟಿವಿ ಕನ್ನಡ " ಚಾನೆಲ್ ಉದ್ಘಾಟಿಸಿ ಮಾತನಾಡುತ್ತಿದ್ದರು. ಇದಕ್ಕೂ ಮುನ್ನ ಮಾತನಾಡಿದ ವಿನ್ ಚಾನಲ್ ಅಧ್ಯಕ್ಷ ಟಿ. ದೇವನಾಥನ್ ನಮ್ಮ ದೇಶದಲ್ಲಿ ರೇಟಿಂಗನ್ನು ಖಾಸಾಗಿ ಸಂಸ್ಥೆಗಳು ನೀಡುತ್ತಿವೆ. ಇದನ್ನು ಆಧರಿಸಿದ ಜಾಹೀರಾತು ಸಣ್ಣ ಚಾನಲ್ಗಳಿಗೆ ಕಡಿಮೆ ದೊರಕುತ್ತಿವೆ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಚಿತ್ರ ನಟರಾದ ಅಂಬರೀಶ್ ಮತ್ತು ವಿಷ್ಣುವರ್ಧನ್, ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಮಂತಾದವರು ಹಾಜರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎ.ಕೃಷ್ಣಪ್ಪ ವಹಿಸಿದ್ದರು. (ಇನ್ಫೋ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Win TV kannada channel inaugurated by chief minister Dharma singh