For Quick Alerts
For Daily Alerts
Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ ಈಗ ‘ಕೆಂಪೇಗೌಡ’!
News
-Staff
By Staff
|
ಉಪೇಂದ್ರ ಅವರ ಹೊಸ ಚಿತ್ರದ ಹೆಸರು ‘ಕೆಂಪೇಗೌಡ’. ಬೆಂಗಳೂರು ಕಟ್ಟಿದ ಕೆಂಪೇಗೌಡ ಸ್ಮರಣೆಯ ವಿಶೇಷ ಕಾರ್ಯಕ್ರಮಗಳು ರಾಜಧಾನಿಯಲ್ಲಿ ನಡೆಯುತ್ತಿರುವ ಬೆನ್ನಲ್ಲಿಯೇ ಹೊಸ ಚಿತ್ರದ ಪ್ರಕಟಣೆ ಹೊರಬಿದ್ದಿದೆ.
ಕೋಟಿಗೊಬ್ಬ, ಸೂರಪ್ಪ, ಕದಂಬ ಚಿತ್ರಗಳ ನಿರ್ಮಾಪಕ ಜೋಡಿ ಸೂರಪ್ಪ ಬಾಬು ಮತ್ತು ಕೋಮಲಾಕರ್ ಅವರೊಂದಿಗೆ ಕೈಜೋಡಿಸಿರುವ ಸಿಂಹಾದ್ರಿಯ ಸಿಂಹ ಚಿತ್ರದ ನಿರ್ಮಾಪಕ ವಿಜಯಕುಮಾರ್, ‘ಕೆಂಪೇಗೌಡ’ ಚಿತ್ರದ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಚಿತ್ರದ ಶೀರ್ಷಿಕೆ ನೋಡಿ, ಐತಿಹಾಸಿಕ ಚಿತ್ರವಿರಬಹುದೆಂದು ಅನುಮಾನಪಡಬೇಡಿ. ಚಿರಂಜೀವಿ ಅಭಿನಯದ ತೆಲುಗು ಚಿತ್ರ ‘ಮುಠಾಮೇಸ್ತ್ರಿ ’ ರಿಮೇಕ್ ರೂಪವೇ ‘ಕೆಂಪೇಗೌಡ’. ಎಂ.ಎಸ್.ರಮೇಶ್ ಸಂಭಾಷಣೆ ಬರೆದು, ಚಿತ್ರವನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ. ಹಿಟ್ ಹಾಡುಗಳ ಸರ್ದಾರ ಗುರುಕಿರಣ್ ಚಿತ್ರಕ್ಕೆ ಸಂಗೀತ ನೀಡುವರು. ವಿಜಯನಗರದಲ್ಲಿನ ಅಶ್ವಿನಿ ಸ್ಟುಡಿಯೋದಲ್ಲಿ ಚಿತ್ರದ ಹಾಡುಗಳ ಧ್ವನಿಮುದ್ರಣಕ್ಕೆ ವ್ಯವಸ್ಥೆ ಮಾಡಲಾಗಿದೆ.
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003