Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೃತ ಮಹೋತ್ಸವ ಪುಸ್ತಕಗಳು ಅನಾವರಣ
ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು ಕೃಷ್ಣಮೂರ್ತಿ ಮುಂತಾದ ಸಾಧಕರನ್ನು ಸ್ಮರಿಸಿದರು. ಖ್ಯಾತ ಸಾಹಿತಿ ಹಾಗೂ 75 ಪುಸ್ತಕಗಳ ಪ್ರಧಾನ ಸಂಪಾದಕ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡುತ್ತಾ, ಪುಸ್ತಕಗಳು ಅನುಭವಗಳ ಆತ್ಮಾವಲೋಕನವೂ ಹೌದು ಸಿಂಹಾವನಲೋಕನವೂ ಹೌದು ಎಂದರು. ಪುಸ್ತಕಗಳನ್ನು ಹೊರತರುವಲ್ಲಿ ಸಹಕರಿಸಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಲೇಖಕರನ್ನು ಸ್ಮರಿಸಿದರು.
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ 75 ಲೇಖಕರನ್ನು ಸನ್ಮಾನಿಸಿದರು. ಸಾಹಿತಿ ಡಾ.ಚಂದ್ರಶೇಖರ ಕಂಬಾರ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಅಮೃತ
ಪುಸ್ತಕ
ಪಟ್ಟಿಯಲ್ಲಿ
ಯಾರ್ಯಾರಿಗೆ
ಸ್ಥಾನ?
ರಾಜ್
ಪುಣ್ಯಭೂಮಿಯಲ್ಲಿ
ಅಮೃತ
ಮಹೋತ್ಸವ
ಕನ್ನಡ,ತಮಿಳು
ಸಂಬಂಧಕ್ಕೆ
ಕಲ್ಲು
ಹಾಕಬೇಡಿ:ಕಮಲ್
ಪೈರಸಿ
ತಡೆಗೆ
ಶೀಘ್ರ
ಕಾನೂನು:
ಯಡಿಯೂರಪ್ಪ