Don't Miss!
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- News Water Crisis: ಜಲಕ್ಷಾಮ ತಡೆಗೆ ಜಲಸಂರಕ್ಷಣೆಯೇ ಪರಿಹಾರ: ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೃತ ಮಹೋತ್ಸವ ಪುಸ್ತಕಗಳು ಅನಾವರಣ
ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು ಕೃಷ್ಣಮೂರ್ತಿ ಮುಂತಾದ ಸಾಧಕರನ್ನು ಸ್ಮರಿಸಿದರು. ಖ್ಯಾತ ಸಾಹಿತಿ ಹಾಗೂ 75 ಪುಸ್ತಕಗಳ ಪ್ರಧಾನ ಸಂಪಾದಕ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡುತ್ತಾ, ಪುಸ್ತಕಗಳು ಅನುಭವಗಳ ಆತ್ಮಾವಲೋಕನವೂ ಹೌದು ಸಿಂಹಾವನಲೋಕನವೂ ಹೌದು ಎಂದರು. ಪುಸ್ತಕಗಳನ್ನು ಹೊರತರುವಲ್ಲಿ ಸಹಕರಿಸಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಲೇಖಕರನ್ನು ಸ್ಮರಿಸಿದರು.
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ 75 ಲೇಖಕರನ್ನು ಸನ್ಮಾನಿಸಿದರು. ಸಾಹಿತಿ ಡಾ.ಚಂದ್ರಶೇಖರ ಕಂಬಾರ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಅಮೃತ
ಪುಸ್ತಕ
ಪಟ್ಟಿಯಲ್ಲಿ
ಯಾರ್ಯಾರಿಗೆ
ಸ್ಥಾನ?
ರಾಜ್
ಪುಣ್ಯಭೂಮಿಯಲ್ಲಿ
ಅಮೃತ
ಮಹೋತ್ಸವ
ಕನ್ನಡ,ತಮಿಳು
ಸಂಬಂಧಕ್ಕೆ
ಕಲ್ಲು
ಹಾಕಬೇಡಿ:ಕಮಲ್
ಪೈರಸಿ
ತಡೆಗೆ
ಶೀಘ್ರ
ಕಾನೂನು:
ಯಡಿಯೂರಪ್ಪ