For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಗರದಲ್ಲಿ ಅಮೀರ್ಖಾನ್-ಕಿರಣ್ ರಾವ್ ಆರತಕ್ಷತೆ
News
-Staff
By Staff
|
ಬೆಂಗಳೂರು : ಇತ್ತೀಚೆಗೆ ಮದುವೆಯಾದ ಬಾಲಿವುಡ್ನಟ ಅಮೀರ್ಖಾನ್ ಮತ್ತು ಕಿರಣ್ರಾವ್ಅವರ ಆರತಕ್ಷತೆ ಸಮಾರಂಭ, ಸೋಮವಾರ ನಗರದಲ್ಲಿ ಸರಳವಾಗಿ ನೆರವೇರಿತು.
ಭಾರೀ ಪೊಲೀಸ್ ಭದ್ರತೆ ನಡುವೆ ಬೆಂಗಳೂರು ಕ್ಲಬ್ನಲ್ಲಿ ನಡೆದ ಈ ಸಮಾರಂಭದಲ್ಲಿ , ಅತಿಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಸಮಾರಂಭದಲ್ಲಿ ಕಪ್ಪು ಬಣ್ಣದ ಸೂಟ್ ಮತ್ತು ಆಕಾಶ ನೀಲಿ ವರ್ಣದ ಶರ್ಟ್ನಲ್ಲಿ ಅಮೀರ್ಖಾನ್, ಶ್ವೇತ ವರ್ಣದ ಸೀರೆ ಧರಿಸಿದ್ದ ಕಿರಣ್ಎಲ್ಲರ ಗಮನ ಸೆಳೆದಿದ್ದರು.
ರೀನಾ ದತ್ಗೆ ವಿಚ್ಛೇಧನ ನೀಡಿ, ಕಿರಣ್ ರಾವ್ ಜೊತೆ ಇತ್ತೀಚೆಗಷ್ಟೇ ಅಮೀರ್ಖಾನ್ಮದುವೆಯಾಗಿದ್ದಾರೆ. ಅವರಿಗೆ ಎರಡು ಮಕ್ಕಳೂ ಇವೆ. ‘ಲಗಾನ್’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಸಹಾಯಕ ನಿರ್ದೇಶಕಿ ಕಿರಣ್ ಜೊತೆ, ಅಮೀರ್ ಸ್ನೇಹ ಬೆಳೆದು, ಅದು ಪ್ರೇಮವಾಗಿ, ಮದುವೆಯಲ್ಲಿ ಅಂತ್ಯಗೊಂಡಿದೆ.
(ಪಿಟಿಐ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003