For Quick Alerts
For Daily Alerts
Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮೇಶ್ ಕಿಟ್ಟಿಗೆ ‘ದರ್ಶನ’ದ ಭರವಸೆ
News
oi-Staff
By Super
|
ಭಯೋತ್ಪಾದನೆಯನ್ನೇ ವಿಷಯವಾಗಿಟ್ಟು ಕೊಂಡು ತೆಗೆದಿರುವ ಈ ಚಿತ್ರದ ನಾಯಕ ದರ್ಶನ್! ಈಚಿನ ದಿನಗಳಲ್ಲಿ ಯಶಸ್ಸಿನ ಅಲೆಯ ಮೇಲೆ ತೇಲುತ್ತಿರುವ ದರ್ಶನ್ಗೆ ಈ ಚಿತ್ರ ಡಿಫರೆಂಟ್ ಇಮೇಜ್ ನೀಡಲಿದೆ ಅನ್ನುವುದು ಕಿಟ್ಟಿ ಅಭಿಪ್ರಾಯ.
ಮಂಗಳೂರಿನಲ್ಲಿ ನಡೆದ ಪ್ರವೀಣ್ ತೊಗಾಡಿಯಾ ಉಪಸ್ಥಿತರಿದ್ದ ವಿಶ್ವ ಹಿಂದೂ ಪರಿಷತ್ತಿನ ಜಾಗೃತಿ ಸಮಾವೇಶದ ದೃಶ್ಯಗಳನ್ನು ಕಿಟ್ಟಿ ಚಿತ್ರದಲ್ಲಿ ಬಳಸಿಕೊಂಡಿರುವುದು ಚಿತ್ರದ ಹೈಲೈಟ್ಗಳಲ್ಲೊಂದಾಗಿದೆ.
ಮೇ 9 ರಂದು ಬಿಡುಗಡೆಯಾಗಲಿರುವ ದರ್ಶನ್ ಚಿತ್ರದಲ್ಲಿ ಕಿಟ್ಟಿಯವರು ಇಡೀ ಚಿತ್ರದ ಕಥೆಯನ್ನು ಒಂದೇ ಹಾಡಿನಲ್ಲಿ ಹಿಡಿದಿಡುವ ಪ್ರಯತ್ನ ಮಾಡಿದ್ದಾರಂತೆ. ಆ ಹಾಡನ್ನು ನೋಡದಿದ್ದರೆ ಚಿತ್ರದ ಕಥೆಯ ಲಿಂಕ್ ತಪ್ಪಿಹೋಗುತ್ತದೆ ಎನ್ನುವುದು ಅವರ ಅಭಿಪ್ರಾಯ.
ದರ್ಶನ್ ಚಿತ್ರ ನಾಯಕ ನಟ ದರ್ಶನ್ಗೆ ಹೊಸ ಇಮೇಜ್ ತರುವುದೋ, ಕಿಟ್ಟಿಗೆ ಯಶ ತರುವುದೋ ಕಾದು ನೋಡಬೇಕು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Ramesh Kitti has high hopes on his first movie 'Darshan'