For Quick Alerts
For Daily Alerts
Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!
News
oi-Staff
By Staff
|
ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ.ಪಕ್ಷದಿಂದ ನನ್ನ ನಿರೇಕ್ಷೆ ಏನೂ ಇಲ್ಲ.ಯಾವುದೇ ಸ್ಥಾನಮಾನಗಳಿಗೆ ಆಸೆಪಡುವುದಿಲ್ಲ,ಅದು ಪಕ್ಷದ ಮುಖಂಡರಿಗೆ ಬಿಟ್ಟಿದ್ದು, ನಾನಂತೂ ಕೇಳುವುದಿಲ್ಲ, ಕೊಟ್ಟರೆ ಸಂತೋಷ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಲಾಗಿತ್ತು. ಅದು ಕಾರಣಾಂತರದಿಂದ ಸಾಧ್ಯವಾಗಲಿಲ್ಲ. ಈಗಾಗಲೇ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದೇನೆ. ಮಂಗಳೂರು ಸೇರಿದಂತೆ ವಿವಿಧೆಡೆ ಪ್ರಚಾರ ಮುಗಿಸಿ ಬಂದಿದ್ದೇನೆ ಮತ್ತು ರಾಜ್ಯಾದ್ಯಂತ ಬಿಜೆಪಿ ಪರ ಮತ ಯಾಚಿಸುತ್ತೇನೆ ಮತ್ತು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ನಟಿ ತಾರಾ ಖಡಕ್ಕಾಗಿ ಹೇಳಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ತಾರಾ,
ವೇಣು
ದಂಪತಿಗಳಿಂದ
ಸತ್ಯನಾರಾಯಣ
ಪೂಜೆ
ನಟಿ
ತಾರಾ
ಸುರಿಸಿದ
ಗಂಗಾ
ಕಾವೇರಿ
ಪ್ರವಾಹ
ಭಾರತೀಯ
ಜನತಾ
ಪಕ್ಷಕ್ಕೆ
'ತಾರಾ'
ಬಲ?
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: bjp ಕನ್ನಡ ಸಿನಿಮಾ ಬಿಜೆಪಿ ತಾರಾ tara lok sabha election 2009 ಅನಂತಕುಮಾರ್ bengaluru south ಚುನಾವಣಾ ಪ್ರಚಾರ ananth kumar ಬೆಂಗಳೂರು ದಕ್ಷಿಣ chikkaballapur ಚಿಕ್ಕಬಳ್ಳಾಪುರ ಅನುರಾಧಾ ಲೋಕಸಭೆ ಚುನಾವಣೆ 2009
Friday, April 3, 2009, 12:08 Story first published: Friday, April 3, 2009, 12:08 [IST]
Other articles published on Apr 3, 2009