For Quick Alerts
For Daily Alerts
Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ ಭಾನುವಾರ ಶಂಖನಾದ ನೋಡಲು ಮರೀಬೇಡಿ
News
oi-Rajendra Chintamani
By Rajendra
|
ಅರವಿಂದ್, ರಮೇಶ್ ಭಟ್, ಅಭಿನಯಾ, ಹೊನ್ನಯ್ಯ, ಆಂಜಪ್ಪ ಮುಖ್ಯಭೂಮಿಕೆಯಲ್ಲಿದ್ದ ಚಿತ್ರವನ್ನು ಉಮೇಶ್ ಕುಲಕರ್ಣಿ ನಿರ್ದೇಶಿಸಿದ್ದರು. ಡಾ.ಸಿ.ಅಶ್ವತ್ಥ್ ಅವರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದರು. ನವರಸ ಫಿಲಂಸ್ ಲಾಂಛನದಲ್ಲಿ ಈ ಚಿತ್ರ 1986ರಲ್ಲಿ ತೆರೆಕಂಡಿತ್ತು.
ಈ ವಿಭಿನ್ನ ಚಿತ್ರದ ಪ್ರದರ್ಶನವನ್ನು ಕುಮಾರಸ್ವಾಮಿ ಲೇಔಟ್ನ ಟೀಚರ್ಸ್ ಕಾಲೋನಿಯಲ್ಲಿರುವ ಕೆ ವಿ ಸುಬ್ಬಣ್ಣ ಆಪ್ತ ರಂಗಮಂದಿರಲ್ಲಿ ಏರ್ಪಡಿಸಲಾಗಿದೆ. ಭಾನುವಾರ (ಆ.7) ಸಂಜೆ 3.30ಕ್ಕೆ 'ಶಂಖನಾದ'ವನ್ನು ಕಣ್ತುಂಬಿಕೊಳ್ಳಬಹುದು. ಚಿತ್ರತಂಡದೊಂದಿಗೂ ಚರ್ಚೆ, ಸಂವಾದ ಮಾಡಬಹುದಾಗಿದೆ. ಕಾರ್ಯಕ್ರಮವನ್ನು ಮಿಸ್ ಮಾಡ್ಕೋಬೇಡಿ. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಿ ಅಶ್ವತ್ಥ್ ಶಂಖನಾದ ಕನ್ನಡ ಸಿನಿಮಾ ರಮೇಶ್ ಭಟ್ shankhanada kannada movies ramesh bhat c ashwath
English summary
The screening of Kannada movie Shankhanada will be held on Sunday 7th of August at 3.30 pm at KV Subbanna Aptha Rangamandira, situated at Teachers Colony first stage in Kumaraswamy layout.
Story first published: Wednesday, August 3, 2011, 15:51 [IST]
Other articles published on Aug 3, 2011