For Quick Alerts
For Daily Alerts
Don't Miss!
- News Neha Hiremath: ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವಕ್ಕೆ ಹೊಸ ನಿರ್ದೇಶಕ ವಿಶುಕುಮಾರ್
News
oi-Shami SK
By Shami
|
ಮೇಲಧಿಕಾರಿಗಳ ಒಂದು ತಾಳಕ್ಕೆ ಕುಣಿಯಲೊಪ್ಪದ ವಾರ್ತಾ ಇಲಾಖೆಯ ನಿರ್ದೇಶಕ, ದಕ್ಷ ಅಧಿಕಾರಿ ಎನ್ ಆರ್ ವಿಶುಕುಮಾರ್ ಅವರನ್ನು ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ. ನಿರ್ದೇಶಕ ಹುದ್ದೆಯಿಂದ ಇಂದು ಕೆಳಗಿಳಿದ ವಿಶುಕುಮಾರ್ ನೂತನ ಹುದ್ದೆ ಕಂಠೀರವ ಸ್ಟೂಡಿಯೋದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ತೆರವಾದ ವಾರ್ತಾ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ಹೊಸ ನೇಮಕಾತಿ ಆಗುವವರೆಗೆ ಇಲಾಖೆಯ ಹಿರಿಯ ಅಧಿಕಾರಿ ಮಲ್ಲಿಕಾರ್ಜುನ ಕೆಳಗಡೆ ಅವರು ಇನ್ ಛಾರ್ಜ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾರೆ.
ಸದ್ಯ ಸಾರಿಗೆ ಇಲಾಖೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಭಾಸ್ಕರ್ ರಾವ್, ಐಪಿಎಸ್ ಅಥವಾ ಕೆಎಎಸ್ ಅಧಿಕಾರಿ ಮುದ್ದು ಮೋಹನ್ ಅವರ ಹೆಸರುಗಳು ನಿರ್ದೇಶಕ ಸ್ಥಾನಕ್ಕೆ ಕೇಳಿಬರುತ್ತಿದ್ದು ಅಂತಿಮ ಆಯ್ಕೆಯನ್ನು ವಾರ್ತಾ ಇಲಾಖೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ಮುಖ್ಯಮಂತ್ರಿಗಳ ಸಚಿವಾಲಯ ಸದ್ಯದಲ್ಲೇ ನಿರ್ಧರಿಸಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ವಿಶುಕುಮಾರ್ ವಾರ್ತಾ ಇಲಾಖೆ ಕಂಠೀರವ ಸ್ಟುಡಿಯೋ ಮಲ್ಲಿಕಾರ್ಜುನ ಕೆಳಗಡೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು vishukumar transfer karnataka information kanteerava studios mallikarjuna kelagade katta subramanya naidu
Monday, May 3, 2010, 14:05 Story first published: Monday, May 3, 2010, 14:05 [IST]
Other articles published on May 3, 2010