For Quick Alerts
For Daily Alerts
Don't Miss!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಸಿನಿ ನಟ ಪಟ್ರೆ ಅಜಿತ್ ಮೇಲೆ ವಕೀಲರ ದಾಳಿ
News
oi-Rajendra
By Rajendra
|
ಅಜಿತ್ ಪತ್ರಕರ್ತರ ಪರ ವಹಿಸಿ ಮಾತನಾಡಿರುವುದೇ ಈ ವಕೀಲರ ಪಿತ್ತ ಕೆರಳಲು ಕಾರಣವಾಗಿದೆ. ತಮ್ಮ ಫೇಸ್ಬುಕ್ನಲ್ಲಿ ಅಜಿತ್ ಪತ್ರಕರ್ತರ ಮೇಲಿನ ವಕೀಲರ ಗೂಂಡಾಗಿರಿಯನ್ನು ಖಂಡಿಸಿದ್ದರು. ಇದರಿಂದ ಕುಪಿತರಾದ ಲೋಕೇಶ್ ಎಂಬ ವಕೀಲರು ಪಟ್ರೆ ವಿರುದ್ಧ ಹರಿಹಾಯ್ದಿದ್ದಾರೆ.
ಪಟ್ರೆ ಅಜಿತ್ ಕಾನೂನು ಪದವೀಧರರು ಹೌದು. ವಕೀಲರ ಅಮಾನವೀಯ ಕೃತ್ಯವನ್ನು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಖಂಡತುಂಡವಾಗಿ ಖಂಡಿಸಿದ ಅವರು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಇದರಿಂದ ಕುಪಿರಾದ ಸನ್ಮಾರ್ಗ ಲಾ ಚೇಂಬರ್ ಮುಖ್ಯಸ್ಥರಾದ ಲೋಕೇಶ್ ತಮಗೆ ಬೆದರಿಕೆ ಒಡ್ಡಿದ್ದಾಗಿ ಅಜಿತ್ ತಿಳಿಸಿದ್ದಾರೆ. ಅಜಿತ್ ಅವರನ್ನು ಬಾರ್ ಕೌನ್ಸಿಲ್ನಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಪಟ್ರೆ ಅಜಿತ್ ಹೇಳಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Patre Ajith claims that one of the lawyer attacks on his facebook account. Because the actor condemns lawyers attack on media. He further said that the lawyer threatened him to kicked out from Bar Council, the actor himself as a law graduate.
Story first published: Saturday, March 3, 2012, 18:27 [IST]
Other articles published on Mar 3, 2012