For Quick Alerts
For Daily Alerts
Don't Miss!
- News NWKRTC: ಇಂದಿನಿಂದ 65 ವಿಶೇಷ ಬಸ್ಗಳ ಕಾರ್ಯಾಚರಣೆ: ಎಲ್ಲಿಗೆ? ಮಾರ್ಗಗಳ ಮಾಹಿತಿ
- Lifestyle 11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಮಹಿಳೆ..! ಮಣಿ ಅಮ್ಮ ಎಂಬ ಧೀರ ಮಹಿಳೆ ಕಥೆ
- Sports ಮತ್ತೆ ಪಾಕಿಸ್ತಾನ ಕ್ರಿಕೆಟ್ ತಂಡದ ಚುಕ್ಕಾಣಿ ಬಾಬರ್ ಅಜಮ್ ಕೈಗೆ?
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ ಕಲ್ಯಾಣ್ ವಿರುದ್ಧ ಜಾಮೀನು ರಹಿತ ವಾರೆಂಟ್
News
oi-Rajendra Chintamani
By Rajendra
|
ನಟ ಚಿರಂಜೀವಿ ಅವರ ಸಹೋದರ, ಪ್ರಜಾರಾಜ್ಯಂ ಪಕ್ಷದ ಅಂಗ ಸಂಸ್ಥೆ 'ಯುವರಾಜ್ಯಂ' ಅಧ್ಯಕ್ಷ ಹಾಗೂ ತೆಲುಗು ಚಿತ್ರರಂಗದ ನಟ ಪವನ್ ಕಲ್ಯಾಣ್ ವಿರುದ್ಧ ವನಪತ್ತಿ ಮುನ್ಸೀಫ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಪವನ್ ಕಲ್ಯಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ಆರೋಪ ಹೊರಿಸಲಾಗಿತ್ತು.
ಕಾಂಗ್ರೆಸ್ ಪಕ್ಷದ ನಾಯಕರನ್ನು ಪವನ್ ಕಲ್ಯಾಣ್ 'ದೇಶದ್ರೋಹಿಗಳು' ಎಂದು ಜರಿದಿದ್ದರು. ಈ ಸಂಬಂಧ ಕಿರಣ್ ಕುಮಾರ್ ಎಂಬ ವಕೀಲರು ಡಿಸೆಂಬರ್ 31, 2008ರಲ್ಲಿ ನ್ಯಾಯಾಲಯದಲ್ಲಿ ಮೊಕದ್ದಮೆ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಸೂಚಿಸಿತ್ತು.
ಆದರೆ ಪವನ್ ಕಲ್ಯಾಣ್ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರು. ಪವನ್ ಕಲ್ಯಾಣ್ ವಿರುದ್ಧದ ಕೇಸನ್ನು ವಜಾಗೊಳಿಸುವಂತೆ ಅವರ ಪರ ವಕಾಲತ್ತು ವಹಿಸಿದ್ದ ವಕೀಲರು ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ ಪವನ್ ಕಲ್ಯಾಣ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಚಿರಂಜೀವಿ ಪವನ್ ಕಲ್ಯಾಣ್ ವಾರೆಂಟ್ ಮಾನನಷ್ಟ ಮೊಕದ್ದಮೆ ಪ್ರಜಾರಾಜ್ಯಂ pavan kalyan nonbailable warrant chirajeevi defamatory case
Wednesday, November 3, 2010, 11:13 Story first published: Wednesday, November 3, 2010, 11:13 [IST]
Other articles published on Nov 3, 2010