Just In
- 32 min ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
- 1 hr ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 2 hrs ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 3 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
Don't Miss!
- News
ಪತ್ರ ಬರೆದಿಟ್ಟು ಅಭಿಮಾನಿ ಆತ್ಮಹತ್ಯೆ; ಅಂತ್ಯ ಸಂಸ್ಕಾರಕ್ಕೆ ಬಂದ ಎಚ್ಡಿಕೆ
- Sports
ಭಾರತ vs ಆಸ್ಟ್ರೇಲಿಯಾ: ಬ್ರಿಸ್ಬೇನ್ನಲ್ಲಿ ವಾಖಲೆಯ ಜೊತೆಯಾಟವಾಡಿದ ಶಾರ್ದೂಲ್- ಸುಂದರ್
- Finance
ಈ 6 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ 1,13,018.94 ಕೋಟಿ ರು. ಹೆಚ್ಚಳ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕನ್ನಡದ ತಾರಾ ಮೇಡಂಗೆ ಸಂತಸದ ದಿನಗಳು!
ತಾರಾ ಮೇಡಂ ಒಂದು ಕಡೆ ಸುಮ್ಮನೆ ಕೂರುವವರಲ್ಲಾ. ಏನಾದರು ಮಾಡುತಿರುವ ತಮ್ಮ ನೀ ಸುಮ್ಮನಿರ ಬೇಡ ಎಂಬ ಮಾತಿಗೆ ಅವರು ಬದ್ಧ. ಈಗ ಅವರು ಹೊಸದಾಗಿ ಒಂದೆರಡು ಚಿತ್ರಗಳಿಗೆ ಸಹಿ ಹಾಕಿದ್ದಾರೆ. ಅವುಗಳಲ್ಲಿ ಮುಖ್ಯವಾಗಿ 'ಕಿರಾತಕ' ಚಿತ್ರವೂ ಒಂದು.
ಅಂದಹಾಗೆ ಈ 'ಕಿರಾತಕ' ತಮಿಳಿನ 'ಕಲಾವಾಣಿ' ಚಿತ್ರದ ರೀಮೇಕ್. ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಈ ಚಿತ್ರ ಉತ್ತಮ ವಿಮರ್ಶೆಯನ್ನೂ ಪಡೆದಿತ್ತು. ಮೂಲ ಚಿತ್ರದಂತೆ ಕನ್ನಡದಲ್ಲೂ ಬಹುತೇಕ ಹೊಸಬರೊಂದಿಗೆ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ತಾರಾ ಮೇಡಂ ವಿವರ ನೀಡಿದ್ದಾರೆ.
ತಮಿಳಿನಲ್ಲಿ ಸರಣ್ಯ ನಿರ್ವಹಿಸಿದ್ದ ಪಾತ್ರವನ್ನು ಕನ್ನಡದಲ್ಲಿ ಯಶ್ ಪೋಷಿಸುತ್ತಿದ್ದಾರೆ. ನಾಯಕಿ ಪಾತ್ರಕ್ಕೆ ಹೊಸ ಮುಖವನ್ನು ಪರಿಚಯಿಸಲಾಗುತ್ತಿದೆ. 'ಕಿರಾತಕ' ಚಿತ್ರಕ್ಕೆ ಪ್ರದೀಪ್ ಅವರ ನಿರ್ದೇಶನವಿದೆ. ಬೆಂಗಳೂರಿನಲ್ಲಿ ಯಾಡ್ ಫಿಲಂ ನಿರ್ಮಿಸುತ್ತಿದ ಪ್ರದೀಪ್ ಪ್ರಸ್ತುತ ಚೆನ್ನೈನಲ್ಲಿ ನೆಲೆಸಿದ್ದಾರೆ.
ಸದ್ಯಕ್ಕೆ 'ಕಿರಾತಕ' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಹೊಸಬರೊಂದಿಗೆ ನಟಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ ತಾರಾ. 'ಎರಡನೆ ಮದುವೆ' ಮುಂದುವರಿದ ಭಾಗ 'ಮತ್ತೊಂದು ಮದುವೇನಾ' ಚಿತ್ರದಲ್ಲೂ ತಾರಾ ಅಭಿನಯಿಸುತ್ತಿದ್ದಾರೆ. ಎರಡನೆ ಮದುವೆ ಚಿತ್ರಕ್ಕಿಂತಲೂ ಹೆಚ್ಚಿನ ಹಾಸ್ಯವನ್ನು ಈ ಚಿತ್ರದಲ್ಲಿ ನಿರೀಕ್ಷಿಸಬಹುದು ಎನ್ನುತ್ತಾರೆ ತಾರಾ.