ಈ ವಾರ ತೆರೆಗೆ 'ಯಾರೆ ನೀ ದೇವತೆ'

By Rajendra

ಖ್ಯಾತ ಸಂಕಲನಕಾರ ಎಸ್.ಕೆ.ನಾಗೇಂದ್ರ ಅರಸ್ ಈ ಚಿತ್ರದ ನಿರ್ದೇಶನದ 'ಯಾರೆ ನೀ ದೇವತೆ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಕಲನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.

ಬೆಂಗಳೂರು, ರಾಮನಗರ, ಕಾಸರಗೋಡು ಮುಂತಾದಕಡೆ ಚಿತ್ರದ ಚಿತ್ರೀಕರಣ ನಡೆದಿದೆ. ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಸಂಗೀತ 'ಯಾರೆ ನೀ ದೇವತೆ' ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಎಸ್.ಕೆ.ನಾಗೇಂದ್ರ ಅರಸ್, ಗಿರಿದಿನೇಶ್, ಧರ್ಮ, ಮೋಹನ್ ಜುನೇಜಾ, ಮಳವಳ್ಳಿ ಸಾಯಿಕೃಷ್ಣ ಮುಂತಾದ ಕಲಾವಿದರ ತಾರಾಬಳಗ ಈ ಚಿತ್ರಕ್ಕಿದೆ.

ಚಂದ್ರು ಬೆಳವಂಗಲ ಅವರ ಛಾಯಾಗ್ರಹಣವಿರುವ ಚಿತ್ರಕ್ಕೆ ವೆಂಕಟ್, ನಾರಾಯಣ್ ಅವರ ಸಂಗೀತವಿದೆ. ಕೌರವ ವೆಂಕಟೇಶ್ ಸಾಹಸ, ಹರೀಶ್ ಶೃಂಗ-ಗಿರೀಶ್ ಸಂಭಾಷಣೆ, ತಂಗಾಳಿ ನಾಗರಾಜ್, ಸಂತೋಷ್ ಗೀತರಚನೆ ಹಾಗೂ ರಾಜು ಅವರ ನಿರ್ಮಾಣ ನಿರ್ವಹಣೆ 'ಯಾರೇ ನೀ ದೇವತೆ ಚಿತ್ರಕ್ಕಿದೆ. ಶ್ರೀಮಾತಾ ಅನ್ನಪೂರ್ಣೇಶ್ವರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಚಂದ್ರಕಲಾಬೆಟ್ಟಸ್ವಾಮಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X