Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು
ದಿಗಂತ್ಗೆ ಈ ಚಿತ್ರ ಮರೆಯಲಾಗದ ಅನುಭವ ಕೊಟ್ಟಿದೆ. ಅಂದ್ರಿತಾ ರೇ ಕೂಡ ತಮಗೂ ಹಾಗೇ ಆಗಿದೆ ಅಂತ ಮಾತು ಸೇರಿಸುತ್ತಾರೆ. ಇಬ್ಬರೂ ನಡುರಾತ್ರಿ ಬ್ಯಾಡ್ಮಿಂಟನ್ ಆಡಿದ್ದಾರೆ. ಶೂಟಿಂಗ್ ನಡುವೆ ಪುರುಸೊತ್ತಿನಲ್ಲಿ ಮೋಂಬತ್ತಿ ಬೆಳಕಲ್ಲಿ ಊಟ ಮಾಡಿ ಸುಖಿಸಿದ್ದಾರೆ. ಇನ್ನೂ ದಣಿವು ಅನ್ನಿಸಿದಾಗ ಈಜುಕೊಳಕ್ಕೆ ಧುಮುಕಿ ಈಜಾಡಿ ಖುಷಿಪಟ್ಟಿದ್ದಾರೆ. ಒಟ್ಟಿನಲ್ಲಿ ದಿಗಂತ್ ಪಾಲಿಗೆ ಇದು ಅದ್ಭುತ ಔಟಿಂಗ್.
ಮಡಿಕೇರಿ ಅಂದಮೇಲೆ ಕೇಳಬೇಕೆ? ತಂಪು ಹವೆ. ಎಲ್ಲೆಲ್ಲೂ ಹಸಿರು. ಸ್ವರ್ಗ ಸುಖ ಅಂದರೆ ಇದಪ್ಪಾ ಅನ್ನುವ ಅಂದ್ರಿತಾ ಕಥೆ ಬಗ್ಗೆ ಕೇಳಿದರೆ ಮಾತ್ರ ತುಟಿ ಹೊಲೆದುಕೊಳ್ಳುತ್ತಾರೆ. ಇಲ್ಲಿನ ಜೈಲಿನಲ್ಲಿ ಯೋಗರಾಜ್ ಭಟ್ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ಅಂದರೆ, ಇದು ಜೈಲು ಪ್ರೇಮಕಥೆಯಾ? ಭಟ್ಟರು ಏನೇನೋ ಯೋಚನೆ ಮಾಡುತ್ತಾರೆ. ಹಾಗಾಗಿ ಹೀಗೇ ಅಂತ ಹೇಳೋಕಾಗೋಲ್ಲ. ಇದೊಂದು ಬೇರೆ ಟೈಪ್ ಸಿನಿಮಾ ಆಗುತ್ತೆ ಅಂತ ದಿಗಂತ್ ಹೇಳಿ ಶೂಟಿಂಗ್ ಮುಂದುವರಿಸಿದರು. ಭಟ್ಟರು ಮಾತ್ರ ಬರವಣಿಗೆ ತಿದ್ದುವುದರಲ್ಲಿ ಬ್ಯುಸಿ.
ಯೋಗರಾಜ
ಭಟ್ಟರ
ಮನಸಾರೆ
ಸೆಟ್ಟೇರಿದೆ
ಯೋಧನಾಗಿ
ಚಾಲೆಂಜಿಂಗ್
ಸ್ಟಾರ್
ದರ್ಶನ್
ಲಗೋರಿಯನ್ನು
ಕೈಬಿಟ್ಟ
ಧೀರ
ರಾಕ್
ಲೈನ್
?
ಅಪ್ಪನಾಗಿ
ಬಡ್ತಿ
ಪಡೆದ
ಯೋಗರಾಜ್
ಭಟ್!