For Quick Alerts
For Daily Alerts
Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತನಿಖೆ ಚಿತ್ರದ ಆಲ್ ರೌಂಡರ್ ಗುಲ್ಜಾರ್ ಖಾನ್ ಇನ್ನಿಲ್ಲ
News
-Staff
By Staff
|
ಬೆಂಗಳೂರು, ಸೆಪ್ಟೆಂಬರ್, 03: ‘ತನಿಖೆ’ ಚಿತ್ರದ ನಟ, ನಿರ್ದೇಶಕ, ನಿರ್ಮಾಪಕ, ಗೀತ ರಚನೆಕಾರ, ಛಾಯಾಗ್ರಾಹಕ, ಗಾಯಕ...ಎಲ್ಲವೂ ಆಗಿದ್ದ ಗುಲ್ಜಾರ್ ಖಾನ್ (50) ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು.
‘ತನಿಖೆ’ಚಿತ್ರ ಬಾಕ್ಸ್ ಆಫೀಸ್ನಲ್ಲಿ ತೋಪಾದರೂ ಗುಲ್ಜಾರ್ ಖಾನ್ನ ಹೆಸರು ಮಾತ್ರ ಗಾಂಧಿನಗರದಲ್ಲಿ ಚಾಲ್ತಿಯಲ್ಲೇ ಇತ್ತು. ಮೂಲತಃ ಕೋಲಾರ ಜಿಲ್ಲೆಯ ಬೇತಮಂಗಲದವರಾದ ಗುಲ್ಹಾರ್ ವೈಟ್ಫೀಲ್ಡ್ನಲ್ಲಿ ನೆಲೆಸಿದ್ದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದಲ್ಲಿದ್ದ ಅವರು ಒಂದು ಕೊಲೆ ಕೇಸಿನಲ್ಲೂ ಆರೋಪವನ್ನು ಎದುರಿಸುತ್ತಿದ್ದರು. ತೀವ್ರ ಅನಾರೋಗ್ಯಕ್ಕೆ ಗುರಿಯಾಗಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಭಾನುವಾರ ರಾತ್ರಿ 10.30ರಲ್ಲಿ ತೀವ್ರ ಹೃದಯಾಘಾತವಾಗಿ ಮೃತಪಟ್ಟರು. ಇಂದು ಅವರ ಅಂತ್ಯಕ್ರಿಯೆಯು ವಿಲ್ಸನ್ ಗಾರ್ಡನ್ನ ರುದ್ರಭೂಮಿಯಲ್ಲಿ ನಡೆಯಲಿದೆ.
(ದಟ್ಸ್ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 12, 2002, 5:30 [IST]
Other articles published on Nov 12, 2002