For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ರ ಕಣ್ಣಂಚಲಿ ಏನೇನೋ ಖುಷಿ!
News
oi-Staff
By Staff
|
ಮುಖ್ಯವಾಗಿ ದರ್ಶನ್ ಈ ವರ್ಷ ಅಪ್ಪ ಎನ್ನಿಸಿಕೊಂಡರು. ಈ ವರ್ಷದ ಸಡಗರ ಸಂಭ್ರಮ ಮುಂದಿನ ವರ್ಷಕ್ಕೂ ಮುಂದುವರಿಯುತ್ತ್ತದೆ ಎಂಬ ವಿಶ್ವಾಸದಲ್ಲಿ ದರ್ಶನ್ ಇದ್ದಾರೆ. ಅವರ ಮುಂದಿನ ಚಿತ್ರ ಅಭಯ್ ಡಿ.5ರಂದು ಸೆಟ್ಟೇರುತ್ತಿದೆ. ಈ ಚಿತ್ರದಲ್ಲೂ ದರ್ಶನ್ ರ ಸಾಹಸ ಮತ್ತು ಅದ್ಭುತ ಸಂಭಾಷಣೆ ಮುಂದುವರಿಯಲಿದೆ. ಹುಡುಗಾಟ ಚಿತ್ರದ ನಿರ್ಮಾಪಕ ಬಾಬು ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಹೇಶ್ ಬಾಬು ನಿರ್ದೇಶಕ. ನಾಯಕಿಗಾಗಿ ಹುಡುಕಾಟ ನಡೆದಿದೆ. ಛಾಯಾಗ್ರಹಣ ರಮೇಶ್ ಬಾಬು, ಸಂಗೀತ ಹರಿಕೃಷ್ಣ ಅವರದು.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Thursday, December 4, 2008, 15:55 [IST]
Other articles published on Dec 4, 2008