For Quick Alerts
For Daily Alerts
Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದಾಶಿವ ಸಾಲಿಯಾನ್ ಗೆ ಸಿಎಂ ಆರ್ಥಿಕ ನೆರವು
News
oi-Staff
By Staff
|
ಈ ಕುರಿತು ಮಾತನಾಡಿದ ಮಟ್ಟಣ್ಣನವರ್, ಇಂದು ಸ್ಟುಡಿಯೋಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ಪರಿಹಾರವನ್ನು ಧನವನ್ನು ನೀಡಿ ಸದಾಶಿವ ಸಾಲಿಯಾನ್ ಅವರ ಚಿಕಿತ್ಸೆಗೆ ನೆರವಾದರು. ಖಾಸಗಿ ಆಸ್ಪತೆಯಲ್ಲಿ ಸದಾಶಿವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರ ನೀಡಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕಂಠೀರವ ಸ್ಟುಡಿಯೋಗೆ ಒಂದು ಎಕರೆ ಸ್ಥಳ ನೀಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದರು. ಈ ಸ್ಥಳ ಕಂದಾಯ ಇಲಾಖೆಯ ಅಧೀನದಲ್ಲಿತ್ತು. ಬಿಡಿಎ ಕೊಟ್ಟಿರುವ ಈ ಹೊಸ ಸ್ಥಳದಲ್ಲಿ ಅನಿಮೇಷನ್ ಮತ್ತು ಡಿಜಿಟಲ್ ಸ್ಟುಡಿಯೋಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಮಟ್ಟಣ್ಣನವರ್ ತಿಳಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಯಡಿಯೂರಪ್ಪ ಕಂಠೀರವ ಸ್ಟುಡಿಯೋ kanteerava studios ಗಿರೀಶ್ ಮಟ್ಟಣ್ಣನವರ್ girish mattannavar sadashiva salian relief fund ಸದಾಶಿವ ಸಾಲಿಯಾನ್ ಪರಿಹಾರ ನಿಧಿ
Tuesday, August 4, 2009, 18:29 Story first published: Tuesday, August 4, 2009, 18:29 [IST]
Other articles published on Aug 4, 2009