Don't Miss!
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಹನ ಬದಲು ಸಿನಿಮಾ ನೋಡಲಿರುವ ಕೇಸರಿ
ಪ್ರಶಸ್ತಿಗೆ ನಾಮಾಂಕಿತವಾಗಿರುವ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರದಲ್ಲಿ ನಟಿಸಿರುವ ಕಾರಣ ಆಯ್ಕೆ ಸಮಿತಿಯ ಮುಖ್ಯಸ್ಥನಾಗಿ ಕೂರಲಾರೆ ಎಂದು ಹೇಳಿ ಸಿ.ಆರ್ ಸಿಂಹ ಅವರು ಹೊರನಡೆದ ಪರಿಣಾಮ, ಕೇಸರಿ ಅವರು ಈ ಸ್ಥಾನವನ್ನು ತುಂಬಲಿದ್ದಾರೆ.ಸಿಆರ್ ಸಿಂಹ ಅವರ ಜೊತೆಗೆ ಆಯ್ಕೆ ಸಮಿತಿಯಲ್ಲಿದ್ದ ಸಂಕೇತ್ ಕಾಶಿ ಕೂಡ ಇದೇ ಕಾರಣ ನೀಡಿ ಸಮಿತಿಯಿಂದ ಹೊರ ಬಂದಿದ್ದರು.
ನಿರ್ದೇಶಕ ಅನಂದ್ ರಾಜು,ನಿರ್ಮಾಪಕ ವಿಜಯಕುಮಾರ್, ಪತ್ರಕರ್ತ ಕೆ ಎಸ್ ವಾಸು, ಗಾಯಕಿ ರತ್ನಮಾಲಾ ಪ್ರಕಾಶ್ ,ಛಾಯಾಗ್ರಾಹಕ ಅಶೋಕ ನಾಯ್ಡು, ರಂಗನಟಿ ಮಾಲತಿ ಸುಧೀರ್ , ವಾರ್ತಾ ಇಲಾಖೆಯ ವಿಶು ಕುಮಾರ್ ಅವರು ಆಯ್ಕೆ ಸಮಿತಿಯ ಉಳಿದ ಸದಸ್ಯರಾಗಿದ್ದಾರೆ.
ಭೂಮಿಗೀತ
ನಂತರ
ಚಲನಚಿತ್ರ
ನಿರ್ದೇಶನದತ್ತ
ಹೊರಳದೆ
ಸಾಕ್ಷ್ಯಚಿತ್ರಗಳನ್ನು
ನಿರ್ಮಿಸಿದ
ಕೇಸರಿ
ಅವರು,
ಅಘನಾಶಿನಿ,
ಸರೋಜಿನಿ,ಮುಂತಾದ
ಸಾಕ್ಷ್ಯಚಿತ್ರಗಳನ್ನು
ರೂಪಿಸಿದರು.
ಬಿ.
ವಿಜಯ್
ರೆಡ್ಡಿ,
ಡಿ
.ರಾಜೇಂದ್ರ
ಬಾಬು
ಹಾಗೂ
ವಿ.
ರವಿಚಂದ್ರನ್
ಮುಂತಾದ
ಹಿರಿಯ
ನಿರ್ದೇಶಕರ
ಜೊತೆ
ಚಿತ್ರಕಥೆಗಾರರಾಗಿ,
ಸಹಾಯಕರಾಗಿ
ಹರವೂ
ಅವರು
ದುಡಿದಿದ್ದಾರೆ.
(ದಟ್ಸ್
ಸಿನಿವಾರ್ತೆ)