Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಹನ ಬದಲು ಸಿನಿಮಾ ನೋಡಲಿರುವ ಕೇಸರಿ
ಪ್ರಶಸ್ತಿಗೆ ನಾಮಾಂಕಿತವಾಗಿರುವ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರದಲ್ಲಿ ನಟಿಸಿರುವ ಕಾರಣ ಆಯ್ಕೆ ಸಮಿತಿಯ ಮುಖ್ಯಸ್ಥನಾಗಿ ಕೂರಲಾರೆ ಎಂದು ಹೇಳಿ ಸಿ.ಆರ್ ಸಿಂಹ ಅವರು ಹೊರನಡೆದ ಪರಿಣಾಮ, ಕೇಸರಿ ಅವರು ಈ ಸ್ಥಾನವನ್ನು ತುಂಬಲಿದ್ದಾರೆ.ಸಿಆರ್ ಸಿಂಹ ಅವರ ಜೊತೆಗೆ ಆಯ್ಕೆ ಸಮಿತಿಯಲ್ಲಿದ್ದ ಸಂಕೇತ್ ಕಾಶಿ ಕೂಡ ಇದೇ ಕಾರಣ ನೀಡಿ ಸಮಿತಿಯಿಂದ ಹೊರ ಬಂದಿದ್ದರು.
ನಿರ್ದೇಶಕ ಅನಂದ್ ರಾಜು,ನಿರ್ಮಾಪಕ ವಿಜಯಕುಮಾರ್, ಪತ್ರಕರ್ತ ಕೆ ಎಸ್ ವಾಸು, ಗಾಯಕಿ ರತ್ನಮಾಲಾ ಪ್ರಕಾಶ್ ,ಛಾಯಾಗ್ರಾಹಕ ಅಶೋಕ ನಾಯ್ಡು, ರಂಗನಟಿ ಮಾಲತಿ ಸುಧೀರ್ , ವಾರ್ತಾ ಇಲಾಖೆಯ ವಿಶು ಕುಮಾರ್ ಅವರು ಆಯ್ಕೆ ಸಮಿತಿಯ ಉಳಿದ ಸದಸ್ಯರಾಗಿದ್ದಾರೆ.
ಭೂಮಿಗೀತ
ನಂತರ
ಚಲನಚಿತ್ರ
ನಿರ್ದೇಶನದತ್ತ
ಹೊರಳದೆ
ಸಾಕ್ಷ್ಯಚಿತ್ರಗಳನ್ನು
ನಿರ್ಮಿಸಿದ
ಕೇಸರಿ
ಅವರು,
ಅಘನಾಶಿನಿ,
ಸರೋಜಿನಿ,ಮುಂತಾದ
ಸಾಕ್ಷ್ಯಚಿತ್ರಗಳನ್ನು
ರೂಪಿಸಿದರು.
ಬಿ.
ವಿಜಯ್
ರೆಡ್ಡಿ,
ಡಿ
.ರಾಜೇಂದ್ರ
ಬಾಬು
ಹಾಗೂ
ವಿ.
ರವಿಚಂದ್ರನ್
ಮುಂತಾದ
ಹಿರಿಯ
ನಿರ್ದೇಶಕರ
ಜೊತೆ
ಚಿತ್ರಕಥೆಗಾರರಾಗಿ,
ಸಹಾಯಕರಾಗಿ
ಹರವೂ
ಅವರು
ದುಡಿದಿದ್ದಾರೆ.
(ದಟ್ಸ್
ಸಿನಿವಾರ್ತೆ)