Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಲು ಮನಾಲಿಯಲ್ಲಿ ‘ಮನಸಿನ ಮಾತು
ಪ್ರಸ್ತುತ 'ಮನಸಿನ ಮಾತು' ಚಿತ್ರಕ್ಕಾಗಿ ನಿರ್ದೇಶಕ ಅನಂತರಾಜು ರಚಿಸಿರುವ 'ಬಂದೆ ಏಕೆ ನೀ ನನ್ನ ಬಾಳಲಿ- ನಿಂದೆ ಏಕೆ ಈ ನನ್ನ ಮನದಲಿ ಮತ್ತು 'ಹೇಳಲು ಬಂದೆ ಪ್ರೀತಿಯೇ ಹೃದಯದೊಳಗಡೆ ಕಚಗುಳಿ ಇಡುತಾ ಎಂಬ ಎರಡು ಹಾಡುಗಳು ಈ ಪ್ರೇಕ್ಷಣೀಯ ಸ್ಥಳದಲ್ಲಿ ಚಿತ್ರೀಕರಣಗೊಂಡಿದೆ. ನಾಯಕ ಅಜಯ್ ಹಾಗೂ ಚೆಲುವೆ ಅಂದ್ರಿತಾ ರೇ ರಘು ನೃತ್ಯ ಸಂಯೋಜಿಸಿದ ಈ ಗೀತೆಗಳಿಗೆ ಹೆಜ್ಜೆ ಹಾಕಿದರು. ಇನ್ನೊಂದು ಹಾಡಿನ ಚಿತ್ರೀಕರಣ ಪೂರ್ಣವಾದರೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಮಾನಸ ಚಿತ್ರ ಲಾಂಛನದಲ್ಲಿ ಡಿ.ಕೆ.ರಾಮಕೃಷ್ಣ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಅನಂತರಾಜು ಚಿತ್ರಕತೆ ಬರೆದು ನಿರ್ದೇಶಿಸುತ್ತಿದ್ದಾರೆ. ಸಿ.ರಾಜಶೇಖರ್ ಸಹ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಸಾಧುಕೋಕಿಲಾ ಅವರ ಸಂಗೀತವಿದೆ. ಎಂ.ಆರ್.ಸೀನು ಛಾಯಾಗ್ರಹಣ, ರಾಂನಾರಾಯಣ್ ಸಂಭಾಷಣೆ, ಅನಿಲ್.ಬಿ.ಕೃಷ್ಣ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಅಜಯ್, ಅಂದ್ರಿತಾ ರೇ, ಅವಿನಾಶ್, ಸಾಧುಕೋಕಿಲಾ, ತಾರಾ, ಲೋಹಿತ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಮನಸಿನ
ಮಾತಿನಲ್ಲಿ
ಮುಳುಗಿದ
ಅಂದ್ರಿತಾ
ರೇ
'ಏಂಜಲ್ಸ್
ಅಂಡ್
ಡೆಮನ್ಸ್
'
ಚಿತ್ರಕ್ಕೆ
ಕ್ರೈಸ್ತರ
ವಿರೋಧ
ಬೆಂಗಳೂರು
ಟೆಕ್ಕಿ
ಕೈಹಿಡಿಯಲಿದ್ದಾರೆ
ನಟಿ
ಮೀನಾ!