ಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು

ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, ವಾರ್ತಾ ಇಲಾಖೆ ನಿರ್ದೇಶಕ ಎನ್ ಆರ್ ವಿಶುಕುಮಾರ್ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎನ್. ಭೃಂಗೇಶ್ ಸಹ ಉಪಸ್ಥಿತರಿದ್ದರು.
ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳೆಂದರೆ, ಅವರದೇ ಆದ ನಿರೂಪಣಾ ಶೈಲಿ, ನವಿರಾದ ಚಿತ್ರಕತೆ, ಸಹಜ ಸಂಭಾಷಣೆ ಕತೆಗೊಂದು ಸುವರ್ಣ ಚೌಕಟ್ಟು ಇರುತ್ತದೆ. ಕಲಾತ್ಮಕತೆಯ ಸೊಗಡು, ಮಣ್ಣಿನ ವಾಸನೆಯಿರುತ್ತದೆ. ಕೊನೆಗೊಂದು ಸಂದೇಶದ ಜತೆಗೆ ಬಿಡಿಸಲಾಗದ ಬದುಕಿನ ಸತ್ಯ ದರ್ಶನ. ಇವೆಲ್ಲವೂ ತೇರಹಳ್ಳಿಯ ಜನರಿಗೆ ಲಭ್ಯವಾದವು.
ಚಿತ್ರ ವಿಮರ್ಶೆ: ಕಾಸರವಳ್ಳಿಯ ಕಲಾತ್ಮಕತೆಯ ಗುಲಾಬಿ
ಗುಲಾಬಿ ಟಾಕೀಸ್ ಶ್ರೇಷ್ಠ ಚಿತ್ರ; ಪುನೀತ್ ಶ್ರೇಷ್ಠ ನಟ
More from Filmibeat
ಕೋಲಾರ ಗಿರೀಶ್ ಕಾಸರವಳ್ಳಿ girish kasaravalli ಗುಲಾಬಿ ಟಾಕೀಸ್ movie gulabi talkies basanth kumar patil cinefan film festival actress umashree terahalli ನಟಿ ಉಮಾಶ್ರೀ ತೇರಹಳ್ಳಿ


Click it and Unblock the Notifications











